20
June, 2026

A News 365Times Venture

20
Saturday
June, 2026

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയുടെ ആഗോള മേധാവിത്വ മോഹങ്ങള്‍ക്ക് ഇറാന്‍ പൂട്ടിട്ടു; സമാധാന കരാര്‍ യു.എസിനുള്ള തിരിച്ചടി: റഷ്യന്‍ രാഷ്ട്രീയ നിരീക്ഷകന്‍

മോസ്‌ക്കോ: അമേരിക്കയുടെ ആഗോള ആധിപത്യം വീണ്ടും ഉറപ്പിക്കനുള്ള യു.എസ് പ്രസിഡന്റ് ഡൊണാള്‍ഡ്...

விஜய் படங்களுக்கு பணியாயாற்றிய பிரபல ஒளிப்பதிவாளர்! – மனோஜ் பரமஹம்சாவுக்கு அரசுப் பொறுப்பு

பிரபல ஒளிப்பதிவாளர் மனோஜ் பரமஹம்சாவுக்கு தமிழ்நாடு அரசுப் பொறுப்பு வழங்கப்பட்டுள்ளது. 'ஈரம்',...

Monsoon 2026: అన్నదాతలకు శుభవార్త.. ఎట్టకేలకు పుంజుకున్న రుతుపవనాలు.. ఈ తేదీల్లో వర్షాలు!

Monsoon 2026: దేశవ్యాప్తంగా దాదాపు రెండు వారాలుగా నత్తనడకన సాగుతూ, తీవ్ర...

ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಬೇಕು- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,19,2026 (www.justkannada.in): ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ...