10
August, 2026

A News 365Times Venture

10
Monday
August, 2026

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഝാര്‍ഖണ്ഡ് പരീക്ഷ ക്രമക്കേടിനെതിരെ പ്രതിഷേധിച്ച വിദ്യാര്‍ത്ഥികള്‍ക്കെതിരെ പൊലീസ് അതിക്രമം; അപലപിച്ച് പ്രതിപക്ഷം

റാഞ്ചി: ഝാര്‍ഖണ്ഡില്‍ പരീക്ഷാ ക്രമക്കേടിനെതിരെ പ്രതിഷേധിക്കുന്ന വിദ്യാര്‍ത്ഥികള്‍ക്കെതിരെ പൊലീസ് അതിക്രമം. റാഞ്ചിയില്‍...

'அமைச்சரின் கோபத்துக்கு காரணமான யூடியூபர்?; டயர்ட் ஆகும் எம்.எல்.ஏக்கள்! – சட்டமன்ற ஹைலைட்ஸ்!

சட்டமன்ற பட்ஜெட் கூட்டத் தொடரின் நான்காம் நாள் கூட்டம் நடந்து முடிந்திருக்கிறது....

CM Chandrababu: వైసీపీపై సీఎం చంద్రబాబు ఫైర్.. గంజాయి, రౌడీయిజంపై సంచలన వ్యాఖ్యలు

CM Chandrababu: రాష్ట్రంలో వైసీపీ ఒక బాధ్యత లేని పార్టీ అని...

അമിത് ഷാ പ്രസ്താവന നടത്തുന്നത് വരെ പാര്‍ലമെന്റ് സ്തംഭനം തുടരുമെന്ന് പ്രിയങ്ക ഗാന്ധി

ന്യൂദല്‍ഹി: പൊലീസിന്റെ വിദ്യാര്‍ത്ഥി മര്‍ദ്ദനവുമായി ബന്ധപ്പെട്ട് കേന്ദ്ര ആഭ്യന്തര മന്ത്രി അമിത്...