10
August, 2026

A News 365Times Venture

10
Monday
August, 2026

A News 365Times Venture

ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ

Date:

ಮೈಸೂರು,ಜನವರಿ,18,2025 (www.justkannada.in):  ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್‌ ಭಟ್‌ ಹಾಗೂ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಜನವರಿ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷರೊಂದಿಗೆ ಚರ್ಚೆ ನಡೆಸುವರು.

ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಅರುಣ್ ಪೂಜಾರ ಅವರು ತಿಳಿಸಿದ್ದಾರೆ.

Key words: State Human Rights Commission Chairman, Dr. T. Shyam Bhat, visit ,Mysore, Jan. 20

The post ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഝാര്‍ഖണ്ഡ് പരീക്ഷ ക്രമക്കേടിനെതിരെ പ്രതിഷേധിച്ച വിദ്യാര്‍ത്ഥികള്‍ക്കെതിരെ പൊലീസ് അതിക്രമം; അപലപിച്ച് പ്രതിപക്ഷം

റാഞ്ചി: ഝാര്‍ഖണ്ഡില്‍ പരീക്ഷാ ക്രമക്കേടിനെതിരെ പ്രതിഷേധിക്കുന്ന വിദ്യാര്‍ത്ഥികള്‍ക്കെതിരെ പൊലീസ് അതിക്രമം. റാഞ്ചിയില്‍...

'அமைச்சரின் கோபத்துக்கு காரணமான யூடியூபர்?; டயர்ட் ஆகும் எம்.எல்.ஏக்கள்! – சட்டமன்ற ஹைலைட்ஸ்!

சட்டமன்ற பட்ஜெட் கூட்டத் தொடரின் நான்காம் நாள் கூட்டம் நடந்து முடிந்திருக்கிறது....

CM Chandrababu: వైసీపీపై సీఎం చంద్రబాబు ఫైర్.. గంజాయి, రౌడీయిజంపై సంచలన వ్యాఖ్యలు

CM Chandrababu: రాష్ట్రంలో వైసీపీ ఒక బాధ్యత లేని పార్టీ అని...

അമിത് ഷാ പ്രസ്താവന നടത്തുന്നത് വരെ പാര്‍ലമെന്റ് സ്തംഭനം തുടരുമെന്ന് പ്രിയങ്ക ഗാന്ധി

ന്യൂദല്‍ഹി: പൊലീസിന്റെ വിദ്യാര്‍ത്ഥി മര്‍ദ്ദനവുമായി ബന്ധപ്പെട്ട് കേന്ദ്ര ആഭ്യന്തര മന്ത്രി അമിത്...