16
June, 2026

A News 365Times Venture

16
Tuesday
June, 2026

A News 365Times Venture

ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್: ಶಿಕಾರಿಪುರದಿಂದಲೇ ಪ್ರವಾಸ ಮಾಡ್ತೇನೆ, ಸಾಧ್ಯವಾದ್ರ ತಡಿ- ರಮೇಶ್ ಜಾರಕಿಹೊಳಿ ಸವಾಲು

Date:

ಬೆಳಗಾವಿ,ಜನವರಿ,18,2025 (www.justkannada.in): ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ  ವಿಜಯೇಂದ್ರ ವಿರುದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಡುಗಿದ್ದು ಸವಾಲೊಂದನ್ನ ಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ರಮೇಶ್ ಜಾರಕಿಹೊಳಿ,  ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್, ಇಂದಿಗೂ ಯಡಿಯೂರಪ್ಪ ನಮ್ಮ ನಾಯಕ ಅದರಲ್ಲಿ ಎರಡು ಮಾತಿಲ್ಲ. ಇಂದಿಗೂ ನಾನು ಯಡಿಯೂರಪ್ಪ ಮೇಲೆ ಅಗೌರವದಿಂದ ಮಾತಾಡಿಲ್ಲ. ಇಂದಿಗೂ ಅವರ ಮೇಲೆ ಗೌರವ ಇದೆ. ಆದ್ರೇ ನೀನು ಸುಳ್ಳು ಹೇಳುವುದು ಬಿಡು. ನಾನು ಶಿಕಾರಿಪುರಕ್ಕೆ  ಬರುತ್ತೇನೆ. ವಿಜಯೇಂದ್ರ ಮನೆ ಮುಂದಿನಿಂದ ಪ್ರವಾಸ ಶುರು ಮಾಡುತ್ತೇನೆ.  ನಿನ್ನ ಸವಾಲು ಸ್ವೀಕಾರ ಮಾಡಿದ್ದೇನೆ.  ನೀನು ದಿನಾಂಕ ನಿಗದಿ ಮಾಡು, ಬೆಂಬಲಿಗರು ಬರಲ್ಲ, ಗನ್ ಮ್ಯಾನ್ ಬರಲ್ಲ ನಾನು ಒಬ್ಬನೇ ಬರ್ತೇನಿ, ಅಲ್ಲಿಂದ ಪ್ರವಾಸ ಆರಂಭ ಮಾಡುತ್ತೇನೆ ಸಾಧ್ಯವಾದರೆ ತಡಿ ನೋಡೋಣ ಎಂದು ಬಿವೈ ವಿಜಯೇಂದ್ರರಿಗೆ ಸವಾಲು ಹಾಕಿದರು.

ನಮ್ಮಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗೆ ಅಷ್ಟೇ, ಅಧ್ಯಕ್ಷ  ಬದಲಾವಣೆಯಾದರೆ ಓಕೆ ಇಲ್ಲವಾದರೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Key words: BJP,BY Vijayendra, MLA,Ramesh Jarakiholi

The post ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್: ಶಿಕಾರಿಪುರದಿಂದಲೇ ಪ್ರವಾಸ ಮಾಡ್ತೇನೆ, ಸಾಧ್ಯವಾದ್ರ ತಡಿ- ರಮೇಶ್ ಜಾರಕಿಹೊಳಿ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സമാധാന കരാറില്‍ ഡിജിറ്റലി ഒപ്പുവച്ചതായി ട്രംപ്; കരാറിലെ വ്യവസ്ഥകള്‍ ഇറാന് അഭിമാനകരമെന്ന് പെസെസ്‌കിയാന്‍

പാരീസ്: യു.എസും ഇറാനും സമാധാന കരാറില്‍ ഡിജിറ്റലായി ഒപ്പുവച്ചെന്ന് യു.എസ് പ്രസിഡന്റ്...

`மனம் பதறுகிறது; மூன்று வயது குழந்தை… சமூகம் பேரழிவை நோக்கி…' – பா.ரஞ்சித் ஆதங்கம்!

கும்மிடிப்பூண்டியில் 3-வயது சிறுமி பாலியல் வன்கொடுமை செய்யப்பட்ட சம்பவம் பெரும் அதிர்வலைகளை...

Off The Record: వైసీపీకి కొరకరాని కొయ్యలా మారిన రేపల్లె నియోజకవర్గం..

Off The Record: ఆంధ్రప్రదేశ్‌లో కొన్ని అసెంబ్లీ నియోజకవర్గాలు ప్రతిపక్షం వైసీపీకి...