30
April, 2026

A News 365Times Venture

30
Thursday
April, 2026

A News 365Times Venture

ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ

Date:

ಕಲಬುರಗಿ, ಜನವರಿ 20,2025 (www.justkannada.in): ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರದಲ್ಲಿ ನಡೆದಿದೆ.

ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತಪಟ್ಟವರು. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: horrific accident, three, death, seriously. injured

The post ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാതെ; വിദേശ ശക്തികളുടെ സ്ഥാനം കടലിന്റെ ആഴങ്ങളില്‍ മാത്രം: മൊജ്തബ ഖാംനഇ

  ടെഹ്റാന്‍: പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാത്തതായിരിക്കുമെന്ന് ഇറാന്റെ പരമോന്നത...

AP Local Body Elections: స్థానిక సంస్థల ఎన్నికలపై హైకోర్టు కీలక నిర్ణయం..

AP Local Body Elections: ఆంధ్రప్రదేశ్‌లో స్థానిక సంస్థల ఎన్నికలపై ఏపీ...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು...