21
June, 2026

A News 365Times Venture

21
Sunday
June, 2026

A News 365Times Venture

ಕೇಂದ್ರದಿಂದ ಪ್ರತಿದಿನವೂ ಸಂವಿಧಾನದ ಮೇಲೆ ದಬ್ಬಾಳಿಕೆ: ಹೋರಾಟ ಮಾಡಲು ಸಿದ್ಧರಾಗಿ-ಪ್ರಿಯಾಂಕಾ ಗಾಂಧಿ ಕರೆ

Date:

ಬೆಳಗಾವಿ,ಜನವರಿ,21,2025 (www.justkannada.in): ಕೇಂದ್ರ ಸರ್ಕಾರ ಪ್ರತಿದಿನವೂ ಸಂವಿಧಾನದ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಕೇಂದ್ರದ ವಿರುದ್ದ ಎಲ್ಲರೂ ಹೋರಾಟ ಮಾಡಲು ಸಿದ್ದರಾಗುವಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕರೆ ನೀಡಿದರು.

ಬೆಳಗಾವಿಯ  ಸಿಪಿಎಡ್ ಮೈದಾನದಲ್ಲಿ ಆಯೋಜಿಸಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ತಮ್ಮ ಅಸ್ತಿತ್ವವನ್ನ ಉಳಿಸಿಕೊಳ್ಳಲು  ಸಂವಿಧಾನದ ಮೇಲೆ ಕೇಂದ್ರ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ.  ರಾಹುಲ್ ಗಾಂಧಿ  ಅವರ ಹೋರಟಕ್ಕೆ ಕೇಂದ್ರ ಸರ್ಕಾರ ಹೆದರಿದೆ ಹೀಗಾಗಿ ರಾಹುಲ್ ಗಾಂಧಿ ವಿರುದ್ದ ನೂರಾರು ಕೇಸ್ ಗಳನ್ನ ಹಾಕಿಸಿದೆ. ಆದರೆ ಇಂತಹ ಬೆದರಿಕೆಗಳಿಗೆ ರಾಹುಲ್ ಗಾಂಧಿ ಸೇರಿ ನಾವು ಹೆದರಲ್ಲ ಎಂದರು.

ನಮ್ಮದು ಸತ್ಯದ ಪರ ಹೋರಾಟ ಸಂವಿಧಾನಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದ. ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪೂರ್ವಜರ ರಕ್ತ ನಮ್ಮಲ್ಲಿ ಹರಿಯುತ್ತಿದೆ. ನಿಮ್ಮಂತೆ ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದಿರಲಿಲ್ಲ. ನಮಗೆ ಭಯವಿಲ್ಲ. ಬಿಜೆಪಿಗರಂತೆ  ಹೇಡಿಗಳಲ್ಲ. ಬಲಿದಾನವೇ ನಮ್ಮ ಪರಂಪರೆ  ಎಂದು ಪ್ರಿಯಾಂಕಾ ಗಾಂಧಿ ಗುಡುಗಿದರು.

Key words:  Constitution, Central government, fight, Priyanka Gandhi

The post ಕೇಂದ್ರದಿಂದ ಪ್ರತಿದಿನವೂ ಸಂವಿಧಾನದ ಮೇಲೆ ದಬ್ಬಾಳಿಕೆ: ಹೋರಾಟ ಮಾಡಲು ಸಿದ್ಧರಾಗಿ-ಪ್ರಿಯಾಂಕಾ ಗಾಂಧಿ ಕರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിസ്ബുല്ലയെ നേരിടാന്‍ ഇസ്രഈലിന് കഴിയുന്നില്ലെങ്കില്‍ ആ ചുമതല സിറിയയെ ഏല്‍പ്പിക്കണം: വീണ്ടും നിലപാട് വ്യക്തമാക്കി ട്രംപ്

വാഷിങ്ടണ്‍: ലെബനനിലെ ഹിസ്ബുല്ലയെ തുരത്തുന്ന കാര്യത്തില്‍ ഇസ്രഈലിന്റെ പ്രകടനത്തില്‍ കടുത്ത അതൃപ്തി...

கேரளம்: புதிய மாவட்டங்கள் உருவாக்க திட்டம்; திரூர், மூவாற்றுப்புழாவில் முதற்கட்ட நடவடிக்கை!

கேரள மாநில நிர்வாகத்தில் ஒரு வரலாற்றுச் சிறப்புமிக்க மாற்றமாக, புதிய மாவட்டங்கள்...

Virat Kohli: మళ్లీ టెస్టుల్లోకి విరాట్ కోహ్లీ..? జూలై 14 నుంచి మైదానంలోకి కింగ్..

భారత రన్ మెషిన్, సూపర్‌స్టార్ క్రికెటర్ విరాట్ కోహ్లీ టెస్ట్ క్రికెట్‌లోకి...

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ...