20
April, 2026

A News 365Times Venture

20
Monday
April, 2026

A News 365Times Venture

ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ

Date:

ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು  ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

Key words: arrested, assaulting, young man, talking, married woman

The post ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചായ വിളമ്പിയതിന് ക്രൂരത; പീഡനത്തിനിരയായ കുടുംബത്തിന് സഹായവുമായി അഖിലേഷ് യാദവ്

ലഖ്‌നൗ: തനിക്ക് ചായ വിളമ്പിയതിന് പിന്നാലെ ഭരണകൂടം പിന്തുടർന്ന് ആക്രമിച്ച ശേഷ്മാൻ...

"தமிழ்நாட்டிற்குள் முகமூடி அணிந்து நுழைய பார்க்கிறது பா.ஜ.க மற்றும் ஆர்.எஸ்.எஸ்" – ராகுல் காந்தி

திருச்சி மாவட்டத்தில் உள்ள 9 சட்டமன்ற தொகுதிகளில் போட்டியிடும் மதச்சார்பற்ற முற்போக்குக்...

Varun Chakravarthy: వైభవ్ వికెట్‌తో చరిత్ర సృష్టించిన వరుణ్ చక్రవర్తి.. టీ20లలో నయా హిస్టరీ

కోల్‌కతా నైట్ రైడర్స్ తరఫున అద్భుతమైన స్పెల్ వేసి, రాజస్థాన్ రాయల్స్‌ను...