15
August, 2026

A News 365Times Venture

15
Saturday
August, 2026

A News 365Times Venture

ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ

Date:

ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು  ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

Key words: arrested, assaulting, young man, talking, married woman

The post ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപ്-മോദി സൗഹൃദം ഇന്ത്യ യു.എസ് ബന്ധം ശക്തമാക്കി; സ്വാതന്ത്ര്യ ദിനത്തിൽ ആശംസകൾ നേർന്ന് യു.എസ് സ്റ്റേറ്റ് സെക്രട്ടറി

വാഷിംഗ്ടൺ: ഇന്ത്യയുടെ 80-ാം സ്വാതന്ത്ര്യദിനത്തിൽ രാജ്യത്തെ ജനങ്ങൾക്ക് ആശംസകൾ നേർന്ന് യു.എസ്...

"தமிழ்நாடு முன்னாள் படை வீரர்களின் மகள்கள் திருமணத்திற்கு ரூ.50,000 நிதியுதவி" – விஜய் |சுதந்திர தினம் | Live Updates

தமிழ்நாடு சுதந்திர தின நிகழ்ச்சியில் விருது பெற்றவர்கள்..!சுதந்திர தின விழா உரையில்...

ക്യാമ്പസില്‍ അമ്പലം പണിയണം; അങ്ങനെ കുറേ പണം കിട്ടും; ജെ.എന്‍.യു വി.സിയുടെ ‘മുട്ടന്‍’ ഐഡിയ

ന്യൂദല്‍ഹി: ജെ.എന്‍.യുവിലെ സാമ്പത്തിക പ്രതിസന്ധി പരിഹരിക്കാന്‍ ഒരു ‘ മുട്ടന്‍’ ഐഡിയ...