4
May, 2026

A News 365Times Venture

4
Monday
May, 2026

A News 365Times Venture

ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ ,ಜನವರಿ,24,2025 (www.justkannada.in):  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ , ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಈ ಬಗ್ಗೆ ಜನರು ಜಾಗೃತರಾಗಬೇಕು. ನಾವು ಬಡ್ಡಿ ರಹಿತ ಸಾಲ ನೀಡುತ್ತಿದ್ದೇವೆ.  ಪಿಎಲ್ ಡಿ ಬ್ಯಾಂಕ್, ಸೊಸೈಟಿ, ಇತರೆ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗೆ ಹೋಗೋದನ್ನು ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words: Microfinance, strict, legal action, Minister, Chaluvarayaswamy

The post ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂട്ടിയ അക്കൗണ്ടിനൊപ്പം ഒന്നുകൂടി തുറന്ന് ബി.ജെ.പി; എല്‍.ഡി.എഫിന്റെ ജനപ്രിയരെ തോല്‍പ്പിച്ചും യു.ഡി.എഫിന് നേട്ടം സമ്മാനിച്ചും തിരുവനന്തപുരം

കഴിഞ്ഞ തെരഞ്ഞെടുപ്പില്‍ എല്‍.ഡി.എഫിനെ അകമഴിഞ്ഞ് സഹായിച്ച ജില്ലയായിരുന്നു തിരുവന്തപുരം. ആകെയുള്ള 14ല്‍...

அன்று எம்.ஜி.ஆர், இன்று விஜய்; ஆயிரம் விளக்கில் தவெக வென்றது எப்படி?

சென்னை ஆயிரம் விளக்கு தொகுதி எப்போதுமே ஒரு வி.ஐ.பி தொகுதியாகவே பார்க்கப்படும்....

West Bengal CM: బెంగాల్ సీఎం రేసులో ఆ నలుగురు.. చరిత్ర తిరగరాసేది ఎవరో..?

పశ్చిమ బెంగాల్ అసెంబ్లీ ఎన్నికల్లో భారతీయ జనతా పార్టీ  సాధించిన చారిత్రాత్మక...

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ...