15
August, 2026

A News 365Times Venture

15
Saturday
August, 2026

A News 365Times Venture

ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ ,ಜನವರಿ,24,2025 (www.justkannada.in):  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ , ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಈ ಬಗ್ಗೆ ಜನರು ಜಾಗೃತರಾಗಬೇಕು. ನಾವು ಬಡ್ಡಿ ರಹಿತ ಸಾಲ ನೀಡುತ್ತಿದ್ದೇವೆ.  ಪಿಎಲ್ ಡಿ ಬ್ಯಾಂಕ್, ಸೊಸೈಟಿ, ಇತರೆ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗೆ ಹೋಗೋದನ್ನು ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words: Microfinance, strict, legal action, Minister, Chaluvarayaswamy

The post ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപ്-മോദി സൗഹൃദം ഇന്ത്യ യു.എസ് ബന്ധം ശക്തമാക്കി; സ്വാതന്ത്ര്യ ദിനത്തിൽ ആശംസകൾ നേർന്ന് യു.എസ് സ്റ്റേറ്റ് സെക്രട്ടറി

വാഷിംഗ്ടൺ: ഇന്ത്യയുടെ 80-ാം സ്വാതന്ത്ര്യദിനത്തിൽ രാജ്യത്തെ ജനങ്ങൾക്ക് ആശംസകൾ നേർന്ന് യു.എസ്...

"தமிழ்நாடு முன்னாள் படை வீரர்களின் மகள்கள் திருமணத்திற்கு ரூ.50,000 நிதியுதவி" – விஜய் |சுதந்திர தினம் | Live Updates

தமிழ்நாடு சுதந்திர தின நிகழ்ச்சியில் விருது பெற்றவர்கள்..!சுதந்திர தின விழா உரையில்...

ക്യാമ്പസില്‍ അമ്പലം പണിയണം; അങ്ങനെ കുറേ പണം കിട്ടും; ജെ.എന്‍.യു വി.സിയുടെ ‘മുട്ടന്‍’ ഐഡിയ

ന്യൂദല്‍ഹി: ജെ.എന്‍.യുവിലെ സാമ്പത്തിക പ്രതിസന്ധി പരിഹരിക്കാന്‍ ഒരു ‘ മുട്ടന്‍’ ഐഡിയ...