15
August, 2026

A News 365Times Venture

15
Saturday
August, 2026

A News 365Times Venture

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Key words: Ballari, Kidnap, district hospital,  pediatrician,

The post ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘കുറ്റവാളിമുക്ത പാർലമെന്റ് സമ്മാനമായി വേണം’; പ്രധാനമന്ത്രിയോട് ആവശ്യപ്പെട്ട് സോനം വാങ്ചുക്

ന്യൂഡൽഹി: ഈ സ്വാതന്ത്ര്യദിനത്തിൽ പ്രധാനമന്ത്രി നരേന്ദ്ര മോദിയോട് ‘കുറ്റവാളിമുക്ത പാർലമെന്റ്’ സമ്മാനമായി...

பள்ளி மாணவர் கொலை: "அரசு கண்டும் காணாமல் வாயை மூடிக் கொண்டு இருப்பது வெட்கக்கேடு" – உதயநிதி கண்டனம்

சென்னை திருவொற்றியூரில் போதைப்பொருள் புழக்கத்தைத் தட்டிக்கேட்டதால், அரசுப் பள்ளியில் +2 படித்து...

ട്രംപ്-മോദി സൗഹൃദം ഇന്ത്യ യു.എസ് ബന്ധം ശക്തമാക്കി; സ്വാതന്ത്ര്യ ദിനത്തിൽ ആശംസകൾ നേർന്ന് യു.എസ് സ്റ്റേറ്റ് സെക്രട്ടറി

വാഷിംഗ്ടൺ: ഇന്ത്യയുടെ 80-ാം സ്വാതന്ത്ര്യദിനത്തിൽ രാജ്യത്തെ ജനങ്ങൾക്ക് ആശംസകൾ നേർന്ന് യു.എസ്...