4
May, 2026

A News 365Times Venture

4
Monday
May, 2026

A News 365Times Venture

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

Date:

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸತ್ಯನಾರಾಯಣ ಪೇಟೆಯ ಶನೇಶ್ವರ ಗುಡಿ ಬಳಿ ವಾಕಿಂಗ್ ಮಾಡುವಾಗ ವೈದ್ಯ ಸುನೀಲ್ ಅವರನ್ನ ಅವರನ್ನ ಕಾರಿನಲ್ಲಿ ಅಪಹರಣಕಾರರು ಕಿಡ್ನಾಪ್ ಮಾಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಟಾಟಾ ಇಂಡಿಗೋ  ಕಾರಿನಲ್ಲಿ ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ.

ದುಷ್ಕರ್ಮಿಗಳು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Key words: Ballari, Kidnap, district hospital,  pediatrician,

The post ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇടതിനെ കൈവിട്ട് കാസര്‍ഗോഡ് ജില്ലയും; വിജയിച്ചുകയറാനായത് ഒരേയൊരു മണ്ഡലത്തില്‍ 

കാസര്‍കോട്: 2026 ലെ കേരള നിയമസഭാ തെരഞ്ഞെടുപ്പിന്റെ വോട്ടെണ്ണല്‍ ഫലങ്ങള്‍ പുറത്തുവരുമ്പോള്‍,...

கொளத்தூர்: முதல்வர் தொகுதியிலும் பறந்த `விசில்' – ஸ்டாலினை வீழ்த்திய வி.எஸ்.பாபு – எப்படி?

தமிழக அரசியல் வரலாற்றில் 2026 சட்டமன்றத் தேர்தல் முடிவுகள் எவரும் எதிர்பாராத...

Kavitha: పాత రాజకీయాలకు విసిగిపోయారు.. తెలంగాణలో కూడా మార్పు తథ్యం: కవిత

తమిళనాడు ఎన్నికల ఫలితాలు దేశ రాజకీయాల్లో కొత్త చర్చకు దారితీసిన వేళ,...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು...