30
July, 2026

A News 365Times Venture

30
Thursday
July, 2026

A News 365Times Venture

MYSORE MAHARANI COLLEGE: ಅವಶೇಷಗಳಡಿ ಸದ್ದಾಂ ಸಿಲುಕಿರುವ ಶಂಕೆ..?

Date:

 

ಮೈಸೂರು, ಜ.೨೮, ೨೦೨೫:  ಮಹಾರಾಣಿ ಮಹಿಳಾ ಕಾಲೇಜುನಲ್ಲಿ ಕಟ್ಟಡ ಕುಸಿತ. ಕಟ್ಟಡ ಕೆಡವುವಾಗ ಏಕಾಏಕಿ ಕುಸಿದ ಕಟ್ಟಡ. 14 ಜನ ಕಟ್ಟಡ ಕೆಲಸ  ಮಾಡ್ತಿದ್ದ ಕಾರ್ಮಿಕರು. ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ಇಂದು 4 ಗಂಟೆ ವೇಳೆಯಲ್ಲಿ ನೆಡೆದ ಘಟನೆ.

ಏಕಾಏಕಿ ನೆಲ ಕಚ್ಚಿತ ಕಟ್ಟಡ. 13 ಕಾರ್ಮಿಕರು ಪ್ರಾಣಾಪಾಯದಿಂದ ಪಾರು. ಕಟ್ಟಡ ಕುಸಿತದಲ್ಲಿ ಸಿಲುಕಿರುವ ಓರ್ವ ಕಾರ್ಮಿಕ. ಕಾರ್ಮಿಕರನನ್ನು ಹುಡುಕುತ್ತಿರುವ ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು. ಸ್ಥಳಕ್ಕೆ ಆಗಮಿಸಿರುವ ಶಾಸಕ ಕೆ .ಹರೀಶ್ ಗೌಡ ಮತ್ತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ.

ಅಗ್ನಿಶಾಮಕ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ, ಸದ್ದಾಂ ಗೌಸಿಯನಗರದ ಕಾರ್ಮಿಕ. ಕಟ್ಟಡದೊಳಗೆ ಸಿಲುಕಿರುವ ಕಾರ್ಮಿಕ. ಕಿಟಕಿಗಳನ್ನ ತೆಗದು ಹಾಕುವ ವೇಳೆ ಘಟನೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯ.

key words: MYSORE, MAHARANI COLLEGE, SADDAM, FEARED TRAPPED, UNDER THE DEBRIS?

The post MYSORE MAHARANI COLLEGE: ಅವಶೇಷಗಳಡಿ ಸದ್ದಾಂ ಸಿಲುಕಿರುವ ಶಂಕೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഐഷെ ഘോഷിന്റെ ഫോണ്‍ ചോര്‍ത്തുന്നു; അടിയന്തരാവസ്ഥയ്ക്ക് സമാനമെന്ന് കേന്ദ്ര മന്ത്രിയും സമ്മതിക്കുന്നു: ആദര്‍ശ് എം. സജി

ന്യൂദല്‍ഹി: ഐഷെ ഘോഷിന്റെ ഫോണ്‍ ചോര്‍ത്താന്‍ ദല്‍ഹി പൊലീസ് ശ്രമിക്കുന്നുവെന്ന് സംശയിക്കുന്നതായി...

"விஜய் என்னிடம் தொலைபேசி வாயிலாக பேசினார்"- காவிரி நீர் விவகாரம் தொடர்பாக டி.கே.சிவக்குமார்

காவிரி குறுக்கே மேகதாது அணை கட்டுவது தொடர்பான விவகாரமும், காவிரியில் தமிழ்நாட்டிற்கு...

Off The Record: కందుకూరు పాలిటిక్స్‌లో కొత్త ట్విస్ట్.. మానుగుంట మహీధర్ రెడ్డి మళ్లీ రంగంలోకి?

Off The Record: కందుకూరు రాజకీయాల్లో ఒకప్పుడు తిరుగులేని నేత‌గా గుర్తింపు...

ಅಮೋಘ ನಾಟಕವೊಂದರ ವಜ್ರ ಮಹೋತ್ಸವ ವರ್ಷ : ಜೊತೆಗಿರುವನು ಚಂದಿರ- ಒಂದು ಸುಂದರ ಬೆಳದಿಂಗಳು

ಬೆಂಗಳೂರು,ಜುಲೈ,29,2026 (www.justkannada.in): ಕಳೆದ ವಾರ ಇಳೆಗಿಳಿದಿಹ ಬೆಳದಿಂಗಳಲ್ಲಿ ಜಳಕ ಮಾಡಿದಂತಹ...