1
July, 2026

A News 365Times Venture

1
Wednesday
July, 2026

A News 365Times Venture

ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

Date:

ಶಿವಮೊಗ್ಗ,ಜನವರಿ,31,2025 (www.justkannada.in): ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ ಜನರ ನಂಬಿಕೆ ಉಳಿಸಿಕೊಂಡು ಹೋಗುವುದು ರಾಜಕೀಯ.  ತಮ್ಮಲ್ಲಿರುವ ಒಳ ಜಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಟಾಂಗ್ ಕೊಟ್ಟರು.

ಜನರು ಬಿಜೆಪಿಯನ್ನ ವಿಪಕ್ಷದಲ್ಲಿ ಕೂರಿಸಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿದಾಗ ಅನುಭವ ಇರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Congress, politics, Shriramulu, DCM, DK Shivakumar

The post ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അത് വാടകയ്ക്ക് കൊടുത്തതല്ലേ; രാജീവ് ഗാന്ധി ഇന്‍സ്റ്റിറ്റ്യൂട്ടിലെ ബി.ജെ.പി ശിബിരത്തെ നിസ്സാരവത്കരിച്ച് കെ.പി.സി.സി അധ്യക്ഷന്‍

  തിരുവനന്തപുരം: കോണ്‍ഗ്രസിന്റെ ഉടമസ്ഥതയിലുള്ള തിരുവനന്തപുരം നെയ്യാറിലെ രാജീവ് ഗാന്ധി ഇന്‍സ്റ്റിറ്റ്യൂട്ടില്‍...

'ஸாரி… எங்களால தோழமை கூட்டத்துக்கு வர முடியாது!' – முதல்வரின் அழைப்பை நிராகரித்த கம்யூனிஸ்ட்டுகள்?

முதல்வர் விஜய் தலைமையில் நாளை தோழமைக் கட்சிகளின் கூட்டத்திற்கு ஏற்பாடு செய்திருக்கிறது...

Delhi EV Policy 2026: ఢిల్లీలో ఈవీ విప్లవం.. మరి పెట్రోల్, డీజిల్ వాహనాల భవిష్యత్ ఏంటి?

Delhi EV Policy 2026: ఢిల్లీలో వాయు కాలుష్యాన్ని తగ్గించేందుకు ప్రభుత్వం...

ರೇಷ್ಮೆ ಕೃಷಿಯು ರೈತ ಸಮುದಾಯಕ್ಕೆ ಜೀವನೋಪಾಯವಾಗಿದೆ- ಆಯುಕ್ತೆ ಶಿಲ್ಪಾನಾಗ್

ಮೈಸೂರು,ಜೂನ್,30,2026 (www.justkannada.in): ರೇಷ್ಮೆ ಕೃಷಿಯು ರೈತ ಸಮುದಾಯದ ಜೀವನೋಪಾಯವಾಗಿದೆ ಎಂದು...