15
August, 2026

A News 365Times Venture

15
Saturday
August, 2026

A News 365Times Venture

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

Date:

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷ ಸದಸ್ಯರ ಬಳಿ ಮನವಿ ಮಾಡಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ದೇಶದ ಬಡವರಿಗೆ ಲಕ್ಷ್ಮೀ ದೇವಿಯ ಕೃಪೆ ಸಿಗಲಿ. ಅಧಿವೇಶನದಲ್ಲಿ ಐತಿಹಾಸಿಕ ಬಿಲ್ ಗಳ ಮಂಡನೆಯಾಗಲಿದೆ. ಯುವಕರ ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿ ಮಾಡಲಾಗುತ್ತದೆ.  ಅಧಿವೇಶನದಲ್ಲಿ ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ. ಸುಗಮ ಕಲಾಪಕ್ಕೆ ಸಹಕಾರ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

Key words: Union Budget, Session, developments, PM Modi

The post ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോൺഗ്രസിന്റെ പ്രത്യയശാസ്ത്ര ശൂന്യതയിൽ സംഘപരിവാർ കസേരയിട്ട് ഇരിക്കുന്നു: എ.എ. റഹീം

  തിരുവനന്തപുരം: കോൺഗ്രസിന്റെ പ്രത്യയശാസ്ത്ര ശൂന്യതയാണ് എ.ഐ.സിസി ആസ്ഥാനത്ത് വന്ദേമാതരം പൂർണമായി...

சேலம்: 80 வது சுதந்திர தின விழாவின் கோலாகலமான கொண்டாட்டம்! | Photo Album

"பெண்களுக்கு எதிரான அவதூறுதான் பாஜக அரசியலின் அடிப்படை" - நயினார் பேச்சுக்கு...

ലുങ്കിവാല അധിക്ഷേപം: സ്വാതന്ത്ര്യദിനത്തില്‍ ലുങ്കിയുടുത്ത് പതാകയുയര്‍ത്തി വി.ടി ബല്‍റാം

പാലക്കാട്: സ്വാതന്ത്ര്യ ദിന ആഘോഷങ്ങള്‍ക്കിടെ ലുങ്കിയുടുത്ത് പതാകയുയര്‍ത്തി വി.ടി ബല്‍റാം എം.എല്‍എ....