27
June, 2026

A News 365Times Venture

27
Saturday
June, 2026

A News 365Times Venture

ವಂಚನೆ ಕೇಸ್: FIR ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಗೌಡ

Date:

ಬೆಂಗಳೂರು,ಫೆಬ್ರವರಿ,3,2025 (www.justkannada.in):  ಮಾಜಿ ಸಂಸದ ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂದ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಐಶ್ವರ್ಯಗೌಡ ಹಾಗೂ ಪತಿ  ಹರೀಶ್ ಅವರು ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ನೆಪದಲ್ಲಿ ಎಸಿಪಿ ಭರತ್ ರಿಂದ ಕಿರುಕುಳವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು.   ಐಶ್ವರ್ಯ ಗೌಡ ವಿರುದ್ದ ಎಫ್ ಐಆರ್ ದಾಖಲಾಗಿತ್ತು.

Key words: Fraud case, Aishwarya Gowda, High Court, FIR

The post ವಂಚನೆ ಕೇಸ್: FIR ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ധര്‍മേന്ദ്ര പ്രധാനെ പുകഴ്ത്തുമ്പോള്‍ പ്രധാനമന്ത്രി ഈ കുട്ടികളെക്കുറിച്ച് ഓര്‍ക്കുകയെങ്കിലും ചെയ്തിട്ടുണ്ടോ: രാഹുല്‍ ഗാന്ധി

ന്യൂദല്‍ഹി: നീറ്റ് ചോദ്യച്ചോര്‍ച്ചയടക്കമുള്ള വിഷയങ്ങളില്‍ പ്രതിഷേധം തുടരുന്നതിനിടെ കേന്ദ്ര വിദ്യാഭ്യാസ മന്ത്രി...

`ஈஷாவில் அடுத்தடுத்து மரணங்கள்; செயல்பாடுகளில் மர்மம்; CBCID விசாரணை வேண்டும்' – பெ.சண்முகம் அறிக்கை

`ஈஷாவில் அடுத்தடுத்து மரணங்கள் நடக்கிறது. இது குறித்து சி.பி.சி.ஐ.டி விசாரணை வேண்டும்'...

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ...