22
June, 2026

A News 365Times Venture

22
Monday
June, 2026

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിസ്ബുല്ലയെ നേരിടാന്‍ ഇസ്രഈലിന് കഴിയുന്നില്ലെങ്കില്‍ ആ ചുമതല സിറിയയെ ഏല്‍പ്പിക്കണം: വീണ്ടും നിലപാട് വ്യക്തമാക്കി ട്രംപ്

വാഷിങ്ടണ്‍: ലെബനനിലെ ഹിസ്ബുല്ലയെ തുരത്തുന്ന കാര്യത്തില്‍ ഇസ്രഈലിന്റെ പ്രകടനത്തില്‍ കടുത്ത അതൃപ്തി...

கேரளம்: புதிய மாவட்டங்கள் உருவாக்க திட்டம்; திரூர், மூவாற்றுப்புழாவில் முதற்கட்ட நடவடிக்கை!

கேரள மாநில நிர்வாகத்தில் ஒரு வரலாற்றுச் சிறப்புமிக்க மாற்றமாக, புதிய மாவட்டங்கள்...

Virat Kohli: మళ్లీ టెస్టుల్లోకి విరాట్ కోహ్లీ..? జూలై 14 నుంచి మైదానంలోకి కింగ్..

భారత రన్ మెషిన్, సూపర్‌స్టార్ క్రికెటర్ విరాట్ కోహ్లీ టెస్ట్ క్రికెట్‌లోకి...

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ...