4
March, 2026

A News 365Times Venture

4
Wednesday
March, 2026

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ...

ചെളിക്കെട്ടിലും മാലിന്യത്തിന്റെ നാറ്റത്തിനിടയിലും പൊങ്കാലയിട്ട് ഭക്തര്‍; തിരുവനന്തപുരം കോര്‍പ്പറേഷന് വ്യാപക വിമര്‍ശനം

തിരുവനന്തപുരം: ആയിരക്കണക്കിനാളുകള്‍ എത്തുന്ന ആറ്റുകാല്‍ പൊങ്കാലയ്ക്ക് മതിയായ സൗകര്യങ്ങളൊരുക്കാത്ത തിരുവനന്തപുരം കോര്‍പ്പറേഷന്...

'அண்ணியார் ஆப்சென்ட்; சுதீஷுடன் ராஜ்ய சபா சீட் மட்டும் ஒப்பந்தம்!' – அறிவாலயத்தில் என்ன நடந்தது?

திமுகவுடன் கடந்த சில நாட்களுக்கு முன்பு கூட்டணியை உறுதி செய்த தேமுதிக,...

MLA Arava Sridhar Controversy: జనసేన ఎమ్మెల్యే అరవ శ్రీధర్ బాధితురాలికి హైకోర్టులో ఊరట

MLA Arava Sridhar Controversy: జనసేన పార్టీకి చెందిన రైల్వే కోడూరు...