16
August, 2026

A News 365Times Venture

16
Sunday
August, 2026

A News 365Times Venture

ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಇಡೀ ರಾಷ್ಟದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇದೆ. ತೆಲಂಗಾಣ ಕರ್ನಾಟಕ ಸರ್ಕಾರ ಪತನ ಆಗಬಹುದು ರಾಹುಲ್ ಗಾಂಧಿ  ಇರುವರೆಗೂ ಕಾಂಗ್ರೆಸ್  ಉದ‍್ಧಾರ ಆಗಲ್ಲ ಎಂದು ನುಡಿದರು.

ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇಲವ ಒಂದು ಕುಟುಂಬದ ಪಕ್ಷ ದೆಹಲಿಯ ಜನರು ಪ್ರಧಾನಿ ಮೋದಿ ನಾಯಕತ್ವ ನಂಬಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Delhi elections, Trust, Modi, leadership, Jagadish Shettar

The post ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈല്‍ ആക്രമണം: തിരിച്ചടിക്കാന്‍ ലെബനന് അവകാശമുണ്ട്, പൂര്‍ണ പിന്തുണയുമായി ഇറാന്‍

ടെഹ്‌റാന്‍: തെക്കന്‍ ലെബനനിലെ നബാത്തിയ പ്രദേശത്ത് ഇസ്രഈല്‍ നടത്തിയ ശക്തമായ ആക്രമണത്തെ...

"தமிழ்நாடு முழுக்கவே வம்பு இழுத்து வைத்திருக்கிறேன்!"- சொல்கிறார் அமைச்சர் பிரபு

பாரம்பர்ய அரசியல் குடும்பத்திலிருந்து த.வெ.க-வுக்குள் அடியெடுத்துவைத்த டாக்டர் து.க.பிரபு, காரைக்குடி தொகுதியில்...

Guinness World Record: ముక్కు నేలకు తాకేలా హ్యాండ్‌స్టాండ్ పుష్‌అప్స్.. మహిళ గిన్నిస్‌ రికార్డు..

Guinness World Record: పుష్‌అప్స్‌ చేయడమే చాలా మందికి కష్టంగా ఉంటుంది.....

 പറയൂ, നിങ്ങൾ ഏത് സ്വാതന്ത്ര്യ സമരത്തിലാണ് പങ്കെടുത്തത്: ആർ.എസ്.എസിനോട് പ്രിയങ്ക് ഖാർഗെ

കലബുർഗി: സ്വാതന്ത്ര്യ സമരവുമായി ബന്ധപ്പെട്ട് ആർ.എസ്.എസ് ഉന്നയിക്കുന്ന അവകാശ വാദങ്ങളെ ചോദ്യം...