3
May, 2026

A News 365Times Venture

3
Sunday
May, 2026

A News 365Times Venture

ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಇಡೀ ರಾಷ್ಟದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇದೆ. ತೆಲಂಗಾಣ ಕರ್ನಾಟಕ ಸರ್ಕಾರ ಪತನ ಆಗಬಹುದು ರಾಹುಲ್ ಗಾಂಧಿ  ಇರುವರೆಗೂ ಕಾಂಗ್ರೆಸ್  ಉದ‍್ಧಾರ ಆಗಲ್ಲ ಎಂದು ನುಡಿದರು.

ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇಲವ ಒಂದು ಕುಟುಂಬದ ಪಕ್ಷ ದೆಹಲಿಯ ಜನರು ಪ್ರಧಾನಿ ಮೋದಿ ನಾಯಕತ್ವ ನಂಬಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Delhi elections, Trust, Modi, leadership, Jagadish Shettar

The post ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Vaibhav Sooryavanshi: బిగ్ షాక్.. వైభవ్ సూర్యవంశీని ఐపీఎల్ నుంచి తొలగించాలంటూ డిమాండ్స్..

ఐపీఎల్ 2026 సీజన్‌లో రాజస్థాన్ రాయల్స్ (RR) తరపున సంచలన ఇన్నింగ్స్‌లతో...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್...

സ്ത്രീവിരുദ്ധ പ്രത്യയശാസ്ത്രത്തിന്റെ യഥാര്‍ത്ഥ മുഖം; ഗെനിബെന്‍ താക്കൂറിനെതിരായ പരാമര്‍ശത്തില്‍ ബി.ജെ.പിക്കെതിരെ രാഹുല്‍ ഗാന്ധി

  ന്യൂദല്‍ഹി: ഗുജറാത്തിലെ കോണ്‍ഗ്രസ് എം.പി ഗെനിബെന്‍ താക്കൂറിനെതിരെ ഗുജറാത്ത് ബി.ജെ.പി...