3
May, 2026

A News 365Times Venture

3
Sunday
May, 2026

A News 365Times Venture

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಿಸಲ್ಟ್ ಕಂಪ್ಲೀಟ್ ಆಗಲಿ ಆ ಮೇಳೆ ಚರ್ಚೆ ಮಾಡೋಣ. ಫಲತಾಂಶದ ಬಗ್ಗೆ ಎಐಸಿಸಿ ನಾಯಕರು ಚರ್ಚೆ ಮಾಡುತ್ತಾರೆ. ಒಂದೊಂದು ಚುನಾವಣೆ ಒಂದೊಂದು ರೀತಿ ಇರಲಿದೆ. ಬೇರೆ ರಾಜ್ಯದ ಮೇಲೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ ಪ್ರತಿಯೊಂದು ಚುನಾವಣೆ ಭಿನ್ನವಾಗಿರುತ್ತೆ  ಎಂದು ತಿಳಿಸಿದ್ದಾರೆ.

Key words:  Congress, Delhi Assembly, elections, Minister, Parameshwara

The post ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മണ്ഡല പുനര്‍നിര്‍ണയത്തില്‍ സീറ്റുകള്‍ കുറഞ്ഞാലും കുഴപ്പമില്ല; രാജ്യസഭയെ യു.എസ് സെനറ്റ് മാതൃകയിലാക്കണമെന്ന് കെ. കവിത

  ഹൈദരാബാദ്: രാജ്യത്ത് മണ്ഡല പുനര്‍നിര്‍ണയം നടപ്പിലാക്കുമ്പോള്‍ ഉണ്ടാകാന്‍ സാധ്യതയുള്ള ഫെഡറല്‍...

ஈரான் Lock ஆன '5' விஷயங்கள்: ஹார்முஸ் ஜலசந்தியை அமெரிக்கா முற்றுகையிட்டதன் விளைவு!

ஈரான் - அமெரிக்கா போர் இன்னும் முடிந்தபாடில்லை. அமெரிக்காவிற்கு நெருக்கடி கொடுக்க...

Vaibhav Sooryavanshi: బిగ్ షాక్.. వైభవ్ సూర్యవంశీని ఐపీఎల్ నుంచి తొలగించాలంటూ డిమాండ్స్..

ఐపీఎల్ 2026 సీజన్‌లో రాజస్థాన్ రాయల్స్ (RR) తరపున సంచలన ఇన్నింగ్స్‌లతో...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್...