16
August, 2026

A News 365Times Venture

16
Sunday
August, 2026

A News 365Times Venture

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಿಸಲ್ಟ್ ಕಂಪ್ಲೀಟ್ ಆಗಲಿ ಆ ಮೇಳೆ ಚರ್ಚೆ ಮಾಡೋಣ. ಫಲತಾಂಶದ ಬಗ್ಗೆ ಎಐಸಿಸಿ ನಾಯಕರು ಚರ್ಚೆ ಮಾಡುತ್ತಾರೆ. ಒಂದೊಂದು ಚುನಾವಣೆ ಒಂದೊಂದು ರೀತಿ ಇರಲಿದೆ. ಬೇರೆ ರಾಜ್ಯದ ಮೇಲೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ ಪ್ರತಿಯೊಂದು ಚುನಾವಣೆ ಭಿನ್ನವಾಗಿರುತ್ತೆ  ಎಂದು ತಿಳಿಸಿದ್ದಾರೆ.

Key words:  Congress, Delhi Assembly, elections, Minister, Parameshwara

The post ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

மதுரை: `எந்த layout வந்தாலும் என்னிடம் அப்ரூவல் வாங்கிய பிறகே அனுமதி'- எம்எல்ஏ கார்த்திகேயன்

மதுரை கிழக்கு சட்டமன்ற தொகுதிக்கு உட்பட்ட ஆலத்தூர் ஊராட்சியில் சுதந்திர தினத்தையொட்டி...

Snake bite: కానిస్టేబుల్‌ను కాటేసిన పాము.. AI సాయంతో దక్కిన ప్రాణాలు..

Snake bite: ఆర్టిఫిషియల్ ఇంటెలిజెన్స్(AI) అత్యవసర సమయాల్లో ఎలా ఉపయోగపడుతుందనే దానికి...

அமுதன் கொலை: “பெற்றோரின் புகாரைப் பெற மறுத்த குற்றச்சாட்டில் உண்மையில்லை" – அமைச்சர் சம்பத் குமார்

கோயம்புத்தூர் மாவட்டம், கோயம்புத்தூர்-பொள்ளாச்சி சாலையில் உள்ள பிரபல கல்வி நிறுவனத்தில் மூன்றாம்...