14
March, 2026

A News 365Times Venture

14
Saturday
March, 2026

A News 365Times Venture

ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ- ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌

Date:

ಬೆಂಗಳೂರು,ಫೆಬ್ರವರಿ,15,2025 (www.justkannada.in):  ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಡಿದ  ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ಮೆಟ್ರೋ ಜವಾಬ್ದಾರಿ ರಾಜ್ಯ ಸರ್ಕಾರದ್ದು. ನಾವು ದರ ಏರಿಕೆ ಮಾಡಿದ್ದೇವೆ ಎನ್ನುವುದು ತಪ್ಪು.  ಮೆಟ್ರೋ  ದರ ಏರಿಕೆ ಸಮಿತಿ ಇರುವುದು ದೆಹಲಿಯಲ್ಲಿ ಅಲ್ಲ.  ಕರ್ನಾಟಕದಲ್ಲಿ ಎಂದರು.

ಇದು ಕರ್ನಾಟಕ ಮಾತ್ರ ಅಲ್ಲ. , ಚೆನ್ನೈ, ದೆಹಲಿ, ಹೈದರಾಬಾದ್‌, ಮುಂಬೈಗಳಲ್ಲೂ ಇದೇ ರೀತಿಯಾಗಿದೆ. ಮೆಟ್ರೋ ಯೋಜನೆಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತವೆ. ರಾಜ್ಯ ಸರ್ಕಾರಕ್ಕೆ ಗ್ರೌಂಡ್ ರಿಯಾಲಿಟಿ ಗೊತ್ತಿರುತ್ತದೆ ಎಂದರು

ಮೆಟ್ರೋ‌ ಕುರಿತು ಎಲ್ಲಾ ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿ ರಾಜ್ಯ ಸರ್ಕಾರ ಇದೆ. ದರ ಏರಿಕೆ ಪ್ರಸ್ತಾವನೆ ನೀಡಿದ್ದೇ ರಾಜ್ಯ ಸರ್ಕಾರ. ಮೆಟ್ರೋ ಸಂಬಂಧ ಎಲ್ಲ ವಿಚಾರಗಳಿಗೂ ರಾಜ್ಯ ಸರ್ಕಾರವೇ ಕಾರಣ. ಕೇಂದ್ರದಿಂದ ದರ ಏರಿಕೆಗೆ ಸೂಚನೆ ನೀಡಿಲ್ಲ. ಇದು ತಪ್ಪು ಆರೋಪ ಎಂದು ಹೇಳಿದರು.

Key words: State government, responsible, metro fare,  hike – Union Minister,  Ashwini Vaishnav

The post ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ- ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ...

കരുതലിന്റെ കാതല്‍; വയനാട് ടൗണ്‍ഷിപ്പിലെ താമസക്കാര്‍ക്ക് സാധന സാമഗ്രികള്‍ വാങ്ങാന്‍ ഒരു ലക്ഷം വീതം

തിരുവനന്തപുരം: ഒരുക്കിയ വയനാട് ടൗണ്‍ഷിപ്പിലെ താമസക്കാര്‍ക്ക് കൂടുതല്‍ ധനസഹായവുമായി സംസ്ഥാന സര്‍ക്കാര്‍....

"தேர்தலில் போட்டியிடும்படி மோடியின் பிரதிநிதி என்னை சந்தித்தார்" – எம்.பி ஆக ஆசைப்படும் ஐ.எம்.விஜயன்

கேரளாவில் விரைவில் சட்டசபை தேர்தல் நடைபெற உள்ளது. கேரளாவைச் சேர்ந்த இந்தியக்...

War Effect : తెలంగాణలో వార్ ఎఫెక్ట్.. చరిత్ర సృష్టించిన విద్యుత్ శాఖ

తెలంగాణ రాష్ట్ర విద్యుత్ రంగం సరికొత్త చరిత్రను లిఖించింది. రాష్ట్ర చరిత్రలో...