20
August, 2026

A News 365Times Venture

20
Thursday
August, 2026

A News 365Times Venture

ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು

Date:

ಮಂಡ್ಯ,ಫೆಬ್ರವರಿ,15,2025 (www.justkannada.in):  ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಶೋಭಾ(19), ನದಿಯಾ(23)  ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ  ಯುವತಿಯರು ಕಾವೇರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Two ,young women, Cauvery River, death

The post ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'தலைவர் ஏண்டா அரசியலுக்கு வந்தார் என நினைத்தேன்…' – அமைச்சர் ஆனந்த் ஓபன் டாக்!

சட்டமன்றத்தில் இன்று நீர்வளத்துறைக்கான மானியக் கோரிக்கை விவாதம் நடந்திருந்தது. இதில் பதிலளித்து...

Tamil Nadu: CJPపై విజయ్ సర్కార్ సంచలన ఆదేశాలు.. ఆ తర్వాత యూ-టర్న్..

Tamil Nadu: తమిళనాడులో సీఎం విజయ్ నేతృత్వంలోని టీవీకే సర్కార్ కీలక...

EXCLUSIVE BREAKING NEWS: MDA ಬದಲಿ ನಿವೇಶನ ಹಂಚಿಕೆ ರದ್ದು: ₹2,000 ಕೋಟಿ ಮೌಲ್ಯದ 1,100 ನಿವೇಶನಗಳಿಗೆ ಕುತ್ತು!

  ಮೈಸೂರು, ಆ.19: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮ ಉಲ್ಲಂಘಿಸಿ...