24
June, 2026

A News 365Times Venture

24
Wednesday
June, 2026

A News 365Times Venture

ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು

Date:

ಮಂಡ್ಯ,ಫೆಬ್ರವರಿ,15,2025 (www.justkannada.in):  ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಶೋಭಾ(19), ನದಿಯಾ(23)  ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ  ಯುವತಿಯರು ಕಾವೇರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Two ,young women, Cauvery River, death

The post ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CM Vijay : 'தவெக அரசின் விஜய்யிஸ அரசியல்.!' – ஓர் விரிவான அலசல்!

தவெக முதல் சட்டமன்றக் கூட்டத்தொடர் நடந்து முடிந்திருக்கிறது. எதிர்க்கட்சிகளின் விமர்சனங்களுக்கு முதல்வர்...

Telangana Govt: పాఠశాల విద్యాశాఖ కీలక ఉత్తర్వులు.. టీచర్ల సర్దుబాటుపై కలెక్టర్లకు పూర్తి అధికారం!

Telangana Govt: తెలంగాణలో ప్రభుత్వ పాఠశాలల్లో విద్యాబోధనకు ఎలాంటి ఆటంకం కలగకుండా...

ಸಂಪುಟ ವಿಸ್ತರಣೆ ಕುರಿತು HDK ಹೇಳಿಕೆ ಖಂಡನೀಯ- ಎಚ್.ಎ. ವೆಂಕಟೇಶ್

ಮೈಸೂರು,ಜೂನ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ...