20
August, 2026

A News 365Times Venture

20
Thursday
August, 2026

A News 365Times Venture

ಯುವನಿಧಿ ಕೊಡಬೇಕು ಅಂತಾ 9 ವಿವಿಗಳನ್ನ ಮುಚ್ಚಲು ಸರ್ಕಾರ ಮುಂದಾಗಿದೆ- ಆರ್.ಅಶೋಕ್

Date:

ಬೆಂಗಳೂರು,ಫೆಬ್ರವರಿ,15,2025 (www.justkannada.in):   ಯುವಕರು ಪದವಿ ಪಡೆದರೆ ಅವರಿಗೆ ಯುವನಿಧಿ ಕೊಡಬೇಕು  ಎಂದು ಕಾಂಗ್ರೆಸ್‌ ಸರ್ಕಾರ 9 ವಿಶ್ವವಿದ್ಯಾಲಯಗಳನ್ನು  ಮುಚ್ಚಲು ಮುಂದಾಗಿದೆ ಎಂದು  ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಆರ್.ಅಶೋಕ್, ಮಾರಿಕಣ್ಣು ಹೋರಿ ಮ್ಯಾಲೆ ಎಂಬಂತಾಗಿದೆ.  ರಾಜ್ಯ ಸರ್ಕಾರದ ಕಣ್ಣು ವಿವಿಗಳ  ಮೇಲೆ ಬಿದ್ದಿದೆ. 9 ವಿವಿಗಳನ್ನ ಮುಚ್ಚಲು  ಯತ್ನಿಸುತ್ತಿದೆ. ಯುವಕರು ಪದವಿಧರರಾದರೇ  ಯುವನಿಧಿ ಕೊಡಬೇಕು ಅಂತಾ  ವಿವಿ ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿದರು.

ಉನ್ನತ ಶಿಕ್ಷಣ ವಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಉಪನ್ಯಾಸಕರ ನೇಮಕ ಆಗಿಲ್ಲ, ಅತಿಥಿ ಉಪನ್ಯಾಸಕರಿಗೆ ವೇತನ ಇಲ್ಲ. ಶಾಲೆ ಕಾಲೇಜು ಕಟ್ಟಡಗಳ ದುರಸ್ತಿ ಇಲ್ಲ ಪಠ್ಯಪುಸ್ತಕ, ಸಮಸವಸ್ತ್ರ ಕೊಡಲು ಕಾಸಿಲ್ಲ, ಮನಸಿಲ್ಲಈಗ ನಾಲ್ಕು ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಹೊರಟಿದ್ದಾರೆ. ಈ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಗಳಿಗೆ ಕೇವಲ 342 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು  ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words: government, planning, close, 9 universities, R. Ashok

The post ಯುವನಿಧಿ ಕೊಡಬೇಕು ಅಂತಾ 9 ವಿವಿಗಳನ್ನ ಮುಚ್ಚಲು ಸರ್ಕಾರ ಮುಂದಾಗಿದೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹാത്മാ ഗാന്ധിയുടെ കുടുംബം സി.ജെ.പിക്കൊപ്പം നിൽക്കുന്നു; അത് തങ്ങളുടെ രാജ്യസ്നേഹത്തിനുള്ള ഒരു സർട്ടിഫിക്കറ്റെന്ന് അഭിജീത് ദീപ്കെ

ഛത്രപതി സംഭാജി നഗർ: മഹാത്മാഗാന്ധിയുടെ കുടുംബം തങ്ങൾക്കൊപ്പം നിൽക്കുന്നുവെന്നത് തങ്ങളുടെ രാജ്യസ്നേഹത്തിനുള്ള...

'சீட் கேட்ட பிரபல சினிமா இயக்குநர்; உடனே மறுத்த முதல்வர் விஜய்!' – அமைச்சர் ஆனந்த் பகிரும் ரகசியம்

சட்டமன்றத்தில் இன்று நீர்வளத்துறையின் மானியக் கோரிக்கையின் மீதான விவாதம் நடந்தது. மானியக்...

Bihar: AK-47 ఘటనపై నిరసన.. పోలీసుల అదుపులో తేజస్వీ యాదవ్..

Bihar: బీహార్‌లో తీవ్ర ఉద్రిక్తత చోటుచేసుకుంది. పాట్నాలో ఆర్జేడీ నిర్వహించిన రాజ్‌భవన్...

ಯೂಟ್ಯೂಬರ್‌ ಗಳಿಗೂ ಪೊಲೀಸ್‌ ನಿಗಾ?  ಸಾಮಾಜಿಕ ಮಾಧ್ಯಮಕ್ಕೆ ಕಮಿಷನರ್ ಸೀಮಾ ಲಾಟ್ಕರ್ ಖಡಕ್ ಎಚ್ಚರಿಕೆ

ಮೈಸೂರು,ಆಗಸ್ಟ್,19,2026 (www.justkannada.in):  ಸಾಮಾಜಿಕ ಮಾಧ್ಯಮದ ಮೂಲಕ ಕ್ಷಣಾರ್ಧದಲ್ಲಿ ಲಕ್ಷಾಂತರ ಜನರನ್ನು...