21
August, 2026

A News 365Times Venture

21
Friday
August, 2026

A News 365Times Venture

ಜಿ.ಪಂ, ತಾ.ಪಂ ಚುನಾವಣೆ ಯಾವಾಗ?  ಹೈಕೋರ್ಟ್ ಗೆ ಸ್ಪಷ್ಟನೆ ಕೊಟ್ಟ ರಾಜ್ಯ ಸರ್ಕಾರ

Date:

ಬೆಂಗಳೂರು, ಫೆಬ್ರವರಿ,17,2025 (www.justkannada.in): ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್​ ಗೆ  ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ  ಮಾಹಿತಿ ನೀಡಿದ್ದಾರೆ.

3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ವಾದ ಮಂಡಿಸಿದ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು,  ಮುಂದೆ ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ತಿಳಿಸಿದರು. ಮೇ ತಿಂಗಳೊಳಗೆ ಮೀಸಲಾತಿ ಪ್ರಕಟಿಸಲಾಗುತ್ತೆ. ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು ಎಂದು ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು.

Key words: ZP, TP, election, state government, High Court

The post ಜಿ.ಪಂ, ತಾ.ಪಂ ಚುನಾವಣೆ ಯಾವಾಗ?  ಹೈಕೋರ್ಟ್ ಗೆ ಸ್ಪಷ್ಟನೆ ಕೊಟ್ಟ ರಾಜ್ಯ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഓപ്പറേഷന്‍ തൂഫാന്‍: അറസ്റ്റില്‍ എറണാകുളം മുന്നില്‍; കേസുകളില്‍ കോഴിക്കോട് ഒന്നാമത്

  തിരുവനന്തപുരം: സംസ്ഥാനത്ത് ലഹരിക്കെതിരായ ശക്തമായ നടപടികളുമായി മുന്നേറുന്ന ഓപ്പറേഷന്‍ തൂഫാന്റെ...

'227 எம்.எல்.ஏக்கள்; 396 கார்கள்; ரூ.89 கோடி; யாரிடமெல்லாம் கார் இல்லை? – MLA's Cars Detailed Report

சட்டமன்ற உறுப்பினர்கள் அத்தனை பேருக்கும் கார் கொடுக்கப்போவதாக அறிவித்திருக்கிறார் முதல்வர் விஜய்....

Vizag Job Fraud: విశాఖలో కిలాడీ లేడీ.. నిరుద్యోగులకు కుచ్చుటోపీ!

యూరప్ దేశాల్లో ఉద్యోగాల పేరుతో నిరుద్యోగుల నుంచి భారీగా వసూలు చేసి.....

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ:  ಕಪ್ಪು ಟೀ ಶರ್ಟ್ ಧರಿಸಿ BJP-JDS ಶಾಸಕರ ಪ್ರತಿಭಟನೆ

ಬೆಂಗಳೂರು,ಆಗಸ್ಟ್,21,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು...