21
March, 2026

A News 365Times Venture

21
Saturday
March, 2026

A News 365Times Venture

ನಮ್ಮ ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇಧಾಜ್ಞೆ: ನಾವು ಯಾವುದಕ್ಕೂ ಹೆದರಲ್ಲ- ಆರ್.ಅಶೋಕ್

Date:

ಮೈಸೂರು, ಫೆಬ್ರವರಿ,24,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾವು ನಡೆಸಲು ಮುಂದಾಗಿರುವ ನಮ್ಮ ಹೋರಾಟವನ್ನು ಹತ್ತಿಕ್ಕಲು  ಮೈಸೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.  ನಾವು ಯಾವುದಕ್ಕೂ ಹೆದರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಆರ್.ಅಶೋಕ್, ಮುಸ್ಲೀಮರ ಓಲೈಕೆಯಷ್ಟೆ  ಕಾಂಗ್ರೆಸ್ ಉದ್ದೇಶ . ನಮಗೆ ಮತ ಹಾಕಿ ನೀವು ಏನು ಬೇಕಾದರೂ ಮಾಡಿ. ಇದು ಕಾಂಗ್ರೆಸ್ ಸರ್ಕಾರದ ಸ್ಲೋಗನ್. ಮುಸ್ಲೀಂ ಮತಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್  ಸರ್ಕಾರ ಬಂದಾಗ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಈ ಸರ್ಕರ ಕಿತ್ತು ಒಗೆಯುವುದೇ ನಮ್ಮ ಉದ್ದೇಶ ಎಂದು ಆರ್.ಅಶೋಕ್ ತಿಳಿಸಿದರು.

Key words: udayagiri, roit case, Mysore, R. Ashok

The post ನಮ್ಮ ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇಧಾಜ್ಞೆ: ನಾವು ಯಾವುದಕ್ಕೂ ಹೆದರಲ್ಲ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ. ಏರಿಕೆ

ನವದೆಹಲಿ, ಮಾರ್ಚ್, 20,2026 (www.justkannada.in):  ಇಸ್ರೇಲ್ ಮತ್ತು ಇರಾನ್‌ ಅಮೆರಿಕಾ...

ലോകമറിയട്ടെ, ക്യൂബയില്‍ പ്രതിസന്ധിയില്ലെന്ന്, ഉള്ളത് അമേരിക്ക നടത്തുന്ന കൊലപാതകമാണ്; ചര്‍ച്ചയായി ക്യൂബയില്‍ നിന്നുള്ള തുറന്നകത്ത്

ഹവാന: അമേരിക്കയുടെ ഉപരോധത്തില്‍ പ്രതിസന്ധി അനുഭവിക്കുന്ന ക്യൂബന്‍ ജനതയുടെ യാഥാര്‍ത്ഥ്യം വരച്ചുകാട്ടുന്ന...

'புகார் மட்டும் சொல்கிறார்கள்; ஆனால், உதவவில்லை; கோழைகள்" – NATO-வை சாடும் ட்ரம்ப்

ஈரான் போர் தொடங்கி இன்றோடு நான்காவது வாரம் தொடங்குகிறது. ஈரான், அமெரிக்கா,...

Chicken Price Hike: రంజాన్ వేళ.. చుక్కలు చూపిస్తున్న చికెన్ ధరలు.. కిలో ఎంతంటే..

తెలుగు రాష్ట్రాల్లో మాంసాహార ప్రియులకు ఆదివారం అంటేనే పండుగ. కానీ.. ప్రస్తుత...