14
May, 2026

A News 365Times Venture

14
Thursday
May, 2026

A News 365Times Venture

ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

Date:

ಮೈಸೂರು,ಫೆಬ್ರವರಿ,25,2025 (www.justkannada.in):  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬಕ್ಕೆ  ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ನಾಳೆ ದೇವಸ್ಥಾನದ ಶಿವಲಿಂಗಕ್ಕೆ ನಾಳೆ ಅಭಿಷೇಕ ಪೂಜೆ ಸಲ್ಲಿಸಿ ನಂತರ 11ಕೆಜಿಯ ಚಿನ್ನದ ಕೊಳಗವನ್ನ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಇಂದು ಜಿಲ್ಲಾಡಳಿತದ ಖಜಾನೆಯಿಂದ ಅರಮನೆ ಆಡಳಿತ ಮಂಡಳಿಗೆ ಚಿನ್ನದ ಕೊಳಗವನ್ನ ಹಸ್ತಾಂತರ ಮಾಡಲಾಗಿದೆ.

ಶ್ರೀಕಂಠನದತ್ತ ನರಸಿಂಹ ರಾಜ ಒಡೆಯರ್ ಹುಟ್ಟಿದ ನೆನಪಿಗಾಗಿ 1952ರಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರು ಕೊಡುಗೆ ನೀಡಿರುವ ಚಿನ್ನದ ಮುಖವಾಡ ಇದಾಗಿದೆ. ಚಿನ್ನದ ಮುಖವಾಡವಿರುವ ಶಿವಲಿಂಗ ನೋಡಲು ನಾಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.

Key words: Shivaratri festival, Preparations, Mysore Palace

The post ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Angkor Wat: ప్రపంచంలో అతి పెద్ద గుడి ఏది.? ఎక్కడ ఉంది.? ఆలయ విశేషాలేంటంటే.!

Angkor Wat: మనలో చాలామంది ఆలయాలకు వెళ్లే అలవాటు ఉండనే ఉంటుంది....

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ನಲ್ಲಿ FIR ದಾಖಲು..!

ಗದಗ,ಮೇ,14,2026 (www.justkannada.in): ಗದಗ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದ ವಚನಾನಂದ...

കേരളം കാത്തിരുന്നത് പത്ത് ദിവസം; ഒടുവില്‍ മുഖ്യമന്ത്രിയെ ഇന്ന് പ്രഖ്യാപിക്കാനൊരുങ്ങി കോണ്‍ഗ്രസ്

തിരുവനന്തപുരം: ദിവസങ്ങള്‍ നീണ്ട അനിശ്ചിതത്വങ്ങള്‍ക്കൊടുവില്‍ കേരളത്തിന്റെ പുതിയ മുഖ്യമന്ത്രി ആരെന്ന് ഇന്ന്...