21
March, 2026

A News 365Times Venture

21
Saturday
March, 2026

A News 365Times Venture

ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

Date:

ಮೈಸೂರು,ಫೆಬ್ರವರಿ,25,2025 (www.justkannada.in):  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬಕ್ಕೆ  ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ನಾಳೆ ದೇವಸ್ಥಾನದ ಶಿವಲಿಂಗಕ್ಕೆ ನಾಳೆ ಅಭಿಷೇಕ ಪೂಜೆ ಸಲ್ಲಿಸಿ ನಂತರ 11ಕೆಜಿಯ ಚಿನ್ನದ ಕೊಳಗವನ್ನ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಇಂದು ಜಿಲ್ಲಾಡಳಿತದ ಖಜಾನೆಯಿಂದ ಅರಮನೆ ಆಡಳಿತ ಮಂಡಳಿಗೆ ಚಿನ್ನದ ಕೊಳಗವನ್ನ ಹಸ್ತಾಂತರ ಮಾಡಲಾಗಿದೆ.

ಶ್ರೀಕಂಠನದತ್ತ ನರಸಿಂಹ ರಾಜ ಒಡೆಯರ್ ಹುಟ್ಟಿದ ನೆನಪಿಗಾಗಿ 1952ರಲ್ಲಿ ಜಯಚಾಮರಾಜೇಂದ್ರ ಒಡೆಯರ್ ಅವರು ಕೊಡುಗೆ ನೀಡಿರುವ ಚಿನ್ನದ ಮುಖವಾಡ ಇದಾಗಿದೆ. ಚಿನ್ನದ ಮುಖವಾಡವಿರುವ ಶಿವಲಿಂಗ ನೋಡಲು ನಾಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.

Key words: Shivaratri festival, Preparations, Mysore Palace

The post ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Chicken Price Hike: రంజాన్ వేళ.. చుక్కలు చూపిస్తున్న చికెన్ ధరలు.. కిలో ఎంతంటే..

తెలుగు రాష్ట్రాల్లో మాంసాహార ప్రియులకు ఆదివారం అంటేనే పండుగ. కానీ.. ప్రస్తుత...

ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದ್ರೆ ಕಠಿಣ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,20,2026 (www.justkannada.in): ಎಲ್ಲೆಂದರಲ್ಲಿ ಹಳೆ ವಾಹನಗಳನ್ನ ನಿಲ್ಲಿಸಿದರೆ  ಕಠಿಣ ಕ್ರಮ...

ഇന്ത്യ-ഇസ്രഈല്‍ ബന്ധം തകര്‍ക്കും; ‘ദി വോയിസ് ഓഫ് ഹിന്ദ് റജബി’ന് പ്രദര്‍ശനാനുമതി നിഷേധിച്ച് സെന്‍സര്‍ ബോര്‍ഡ്

ന്യൂദല്‍ഹി: ഇസ്രഈലുമായുള്ള ഇന്ത്യയുടെ ബന്ധം വഷളാകുമെന്ന് ചൂണ്ടിക്കാണിച്ച് ‘ദി വോയിസ് ഓഫ്...

NDA: 'அத நீங்க தான் பாத்துக்கணும்' – அமித் ஷா சந்திப்பும் எடப்பாடியின் சந்திராஷ்டம கணக்கும்!

மதுரையிலும் திருச்சியிலும் அ.தி.மு.க பொதுச்செயலாளர் எடப்பாடி பழனிசாமியுடன், மத்திய அமைச்சர் பியூஷ்...