15
March, 2026

A News 365Times Venture

15
Sunday
March, 2026

A News 365Times Venture

ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್.

Date:

ರಾಯಚೂರು,ಫೆಬ್ರವರಿ,26,2025 (www.justkannada.in):  ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಗ್ರೇಡ್ 2 ತಹಸೀಲ್ದಾರ್ ವೊಬ್ಬರನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್  ಸಸ್ಪೆಂಡ್ ಆದವರು.  ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದ್ದು, ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ವೆಂಕಟೇಶರನ್ನು ಅಮಾನತು ಮಾಡಲಾಗಿದೆ.

Key words: government, Economic loss, allegation, Grade 2 tehsildar, suspended

The post ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ...

നൂറിലധികം സീറ്റുമായി യു.ഡി.എഫ് തിരിച്ചുവരും; കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രം: വി.ഡി. സതീശന്‍

പറവൂര്‍: കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രമേയുള്ളുവെന്ന് പ്രതിപക്ഷ...

Assembly Elections: தமிழ்நாடு உள்ளிட்ட 5 மாநில தேர்தல் தேதியை அறிவித்த தேர்தல் ஆணையம்!- முழு விவரம்

தேர்தல் நெருங்குவதால் அரசியல் களம் சூடு பிடித்திருக்கிறது. அரசியல் கட்சிகளும் கூட்டணிகளை...

Minister Seethakka: హమాలీలకు హెల్త్ కార్డ్, ఇన్సూరెన్స్.. మంత్రి సీతక్క కీలక నిర్ణయం..

తెలంగాణ సమాజ నిర్మాణంలో తమ రక్తాన్ని చెమటగా మార్చి కష్టపడే హమాలీ...