14
May, 2026

A News 365Times Venture

14
Thursday
May, 2026

A News 365Times Venture

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

Date:

ಬೆಂಗಳೂರು,ಫೆಬ್ರವರಿ,28,2025 (www.justkannada.in): ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು ಮಾರ್ಚ್ 15ರಂದು  ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ  ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಬಿ.ಎಸ್ ಯಡಿಯೂರಪ್ಪ ಮತ್ತು ಇತರೆ ಆರೋಪಿಗಳಿಗೆ ಸಮನ್ಸ್ ನೀಡಿದೆ. ಸಹ ಆರೋಪಿಗಳಾದ ವೈಎಂ ಅರುಣ, ರುದ್ರೇಶ ,ಮರುಳಸಿದ್ದಯ್ಯ ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಹೊರಡಿಸಿದೆ.

ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿತ್ತು.

Key words: Former CM, BSY,POCSO case, Summoned

The post ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അച്ചടക്കം പാലിച്ചിട്ടും അവഗണന; മന്ത്രിസഭയില്‍ ചേരില്ല: അതൃപ്തി പ്രകടിപ്പിച്ച് ചെന്നിത്തല

തിരുവനന്തപുരം: വി.ഡി സതീശനെ മുഖ്യമന്ത്രിയായി പ്രഖ്യാപിച്ചതില്‍ കോണ്‍ഗ്രസ് നേതാവ് രമേശ് ചെന്നിത്തലയ്ക്ക്...

TVK: சேலத்தில் நடைமுறைக்கு வந்தது சிங்கப்பெண் சிறப்பு அதிரடிப்படை; பணிகள் என்ன?

தமிழ்நாட்டின் புதிய முதலமைச்சராகப் பதவி ஏற்றிருக்கும் ஜோசப் விஜய், பெண்கள் பாதுகாப்பை...

MLA Ramakrishna Reddy: ప్రతి పౌరుడు పొదుపు చర్యలు పాటించాలి!

దేశ ఆర్థిక పరిస్థితులను దృష్టిలో పెట్టుకుని ప్రధానమంత్రి నరేంద్ర మోడీ ఇచ్చిన...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ...