16
March, 2026

A News 365Times Venture

16
Monday
March, 2026

A News 365Times Venture

ನಿಮಗೆ ಧಮ್ ತಾಕತ್ ಇದ್ರೆ ಪಕ್ಷದಿಂದ ಡಿಕೆಶಿ ಸಸ್ಪೆಂಡ್ ಮಾಡಿ- ಆರ್. ಅಶೋಕ್ ಸವಾಲು

Date:

ಮಂಡ್ಯ,ಮಾರ್ಚ್,1,2025 (www.justkannada.in): ನಿಮಗೆ ಧಮ್ ತಾಕತ್ತು ಇದರೆ ಡಿಕೆ ಶಿವಕುಮಾರ್ ಅವರನ್ನ ಪಕ್ಷದಿಂದ ಸಸ್ಪೆಂಡ್ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ‘ಡಿ.ಕೆ. ಶಿವಕುಮಾರ್‌ ಬೇರೆ ಕಾಂಗ್ರೆಸ್‌ ನಾಯಕರಂತಲ್ಲ. ಬೇಕಾಗಿರುವುದನ್ನು ಒದ್ದು ಕಿತ್ತುಕೊಳ್ಳುವ ಜಾಯಮಾನ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಂಭಮೇಳಕ್ಕೆ ಹೋಗಬೇಡಿ ಎಂದಿದ್ದರು. ಆದರೂ ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಹಾಡಿ ಹೊಗಳಿದರು.  ಶಿವರಾತ್ರಿಯಲ್ಲಿ ಸದ್ಗುರು ಜೊತೆ ವೇದಿಕೆ ಹಂಚಿಕೊಂಡರು. ನಿಮಗೆ ಧಮ್ಮು, ತಾಕತ್ತಿದ್ದರೆ ಡಿಕೆ ಶಿವಕುಮಾರ್ ರನ್ನು ಪಕ್ಷದಿಂದ ಸಸ್ಪಂಡ್‌ ಮಾಡಿ ಎಂದರು.

‘ಡಿಕೆಶಿ ಬಿಜೆಪಿ ಪಕ್ಷಕ್ಕೆ ಬರುವ ವಿಚಾರವಾಗಿ ನಮ್ಮಲ್ಲಿ ಚರ್ಚೆಯಾಗಿಲ್ಲ. ಮೊದಲು ಅವರನ್ನು ಸಸ್ಪೆಂಡ್ ಮಾಡಲಿ, ಮುಂದೆ ನೋಡೋಣಾ. ನಾವ್ಯಾರು ಡಿಕೆ ಶಿವಕುಮಾರ್ ರನ್ನ ಪಕ್ಷಕ್ಕೆ ಕರೆದಿಲ್ಲ. ಕೇಂದ್ರದ ನಾಯಕರೇ ಎಲ್ಲ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಆರ್.ಅಶೋಕ್ ತಿಳಿಸಿದರು.

Key words: congress, suspend, DK Shivakumar, R. Ashok, challenges

The post ನಿಮಗೆ ಧಮ್ ತಾಕತ್ ಇದ್ರೆ ಪಕ್ಷದಿಂದ ಡಿಕೆಶಿ ಸಸ್ಪೆಂಡ್ ಮಾಡಿ- ಆರ್. ಅಶೋಕ್ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2026 നിയമസഭാ തെരഞ്ഞെടുപ്പ് നിര്‍ണായകം; കേരളത്തില്‍ എല്‍.ഡി.എഫ് വീണ്ടും അധികാരത്തില്‍ വരും: ഡി. രാജ

ചെന്നൈ: കേരളത്തില്‍ മൂന്നാം തവണയും എല്‍.ഡി.എഫ് അധികാരത്തില്‍ വരുമെന്ന് സി.പി.ഐ ജനറല്‍...

"உயிருடன் இருந்தால் விடமாட்டோம்" – நெதன்யாகுவுக்கு ஈரான் இராணுவம் நேரடி கொலை மிரட்டல்!

கடந்த பிப்ரவரி 28 அன்று, அமெரிக்கா மற்றும் இஸ்ரேல் இணைந்து ஈரான்...

Netanyahu: ‘అవును నేను చనిపోయాను’.. మరో వీడియో విడుదల చేసిన ఇజ్రాయెల్ ప్రధాని నెతన్యాహు..

ఇరాన్ దాడిలో ఇజ్రాయెల్ ప్రధాని బెంజమిన్ నెతన్యాహు చనిపోయారని సోషల్ మీడియాలో...

‘ചിറയിന്‍കീഴില്‍ കോഴിക്കോട്ടുകാരി വേണ്ട’; രമ്യ ഹരിദാസിന്റെയും സണ്ണി ജോസഫിന്റെയും കോലം കത്തിച്ച് പ്രതിഷേധം

തിരുവനന്തപുരം: ചിറയിന്‍കീഴ് കോണ്‍ഗ്രസില്‍ പൊട്ടിത്തെറി. ആലത്തൂര്‍ മുന്‍ എം.പിയായ രമ്യ ഹരിദാസിനെ...