16
March, 2026

A News 365Times Venture

16
Monday
March, 2026

A News 365Times Venture

ರಾಜ್ಯ ಅಭಿವೃದ್ದಿಯಾಗಿಲ್ಲ, ಕೇವಲ ಕಾಂಗ್ರೆಸ್ ಅಭಿವೃದ್ಧಿಯಾಗಿದೆ- ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಮಾರ್ಚ್,3,2025 (www.justkannada.in):  ರಾಜ್ಯದಲ್ಲಿ ಅಭಿವೃದ್ಧಿಯಾಗಿಲ್ಲ ಕೇವಲ ಕಾಂಗ್ರೆಸ್ ಮಾತ್ರ ಅಭಿವೃದ್ಧಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದು ವಿಧಾನಮಂಡಲ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು  ರಾಜ್ಯ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದರು. ಈ ಕುರಿತು ಮಾತನಾಡಿದ ಆರ್.ಅಶೋಕ್,  ರಾಜ್ಯದ ಅಭಿವೃದ್ಧಿಯಾಗಿಲ್ಲ. ಬರೀ ಕಾಂಗ್ರೆಸ್ ಅಭಿವೃದ್ದಿಯಾಗಿದೆ.  ಕಾಂಗ್ರೆಸ್ಸಿಗರು ರಾಜ್ಯಪಾಲರನ್ನ ಹಿಯಾಳಿಸಿದ್ದರು ಈಗ ರಾಜ್ಯಪಾಲರ ಕೈಯಲ್ಲೇ ಭಾಷಣ ಮಾಡಿಸಿದ್ದಾರೆ ಎಂದು ಗುಡುಗಿದರು.

ಕೈಗೆಟುಕುವ ದರದಲ್ಲೇ ಆರೋಗ್ಯ ಸೇವೆ ಎಂದಿದ್ದರು.  ಬಡವರಿಗೆ ಎಲ್ಲಿ ಆರೋಗ್ಯ ಸೇವೆ ಸಿಗುತ್ತಿದೆ. ಸರ್ಕಾರದಿಂದ ಎಸ್ ಸಿ ಎಸ್ಟಿ ಹಣ ದುರುಪಯೋಗವಾಗುತ್ತಿದೆ. ಇವರು ಯಾವ ನೀರಾವರಿ ಯೋಜನೆ ಮಾಡಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words:  state, not developed, Congress, developed, R. Ashok

The post ರಾಜ್ಯ ಅಭಿವೃದ್ದಿಯಾಗಿಲ್ಲ, ಕೇವಲ ಕಾಂಗ್ರೆಸ್ ಅಭಿವೃದ್ಧಿಯಾಗಿದೆ- ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോളിക്കിടെ സംഘര്‍ഷം, ഹിന്ദു യുവാവിന്റെ മരണം; ദല്‍ഹിയില്‍ 70 കടകള്‍ ഇടിച്ചുനിരത്തി

  ന്യൂദല്‍ഹി: ഹോളി ആഘോഷത്തിനിടെയുണ്ടായ സംഘര്‍ഷത്തില്‍ ഹിന്ദു യുവാവ് കൊല്ലപ്പെട്ട സംഭവത്തില്‍...

Oscars 2026 : ఆస్కార్ బెస్ట్ యాక్టర్ గా నల్లజాతీయుడి అరుదైన రికార్డు

లాస్ ఏంజిల్స్: ప్రపంచ చలనచిత్ర రంగంలో అత్యున్నత పురస్కారాలైన 98వ అకాడమీ...

2026 നിയമസഭാ തെരഞ്ഞെടുപ്പ് നിര്‍ണായകം; കേരളത്തില്‍ എല്‍.ഡി.എഫ് വീണ്ടും അധികാരത്തില്‍ വരും: ഡി. രാജ

ചെന്നൈ: കേരളത്തില്‍ മൂന്നാം തവണയും എല്‍.ഡി.എഫ് അധികാരത്തില്‍ വരുമെന്ന് സി.പി.ഐ ജനറല്‍...