17
March, 2026

A News 365Times Venture

17
Tuesday
March, 2026

A News 365Times Venture

ಸಿದ್ದರಾಮಯ್ಯರನ್ನ ಖುಷಿ ಪಡಿಸಲು ಬಿಜೆಪಿ ಬಗ್ಗೆ ಡಿಕೆಶಿ ಟೀಕೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,8,2025 (www.justkannada.in):  ಸಿಎಂ ಸಿದ್ದರಾಮಯ್ಯರನ್ನ ಖುಷಿಪಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದರು.

ಬಜೆಟ್ ಬಗ್ಗೆ ಈಗ ಬಿಜೆಪಿಗರು ಮಾತನಾಡುವ ಸ್ಥಿತಿಯಲ್ಲಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಸಿದ್ದರಾಮಯ್ಯರನ್ನ ಖುಷಿ ಪಡಿಸಿದ್ರೆ ಸಿಎಂ ಆಗಬಹುದೆಂಬ ಬ್ರಮೆ ಡಿಕೆ ಶಿವಕುಮಾರ್ ಗೆ ಇದೆ.  ಅದು ಅವರ ಭ್ರಮೆ ಮಾತ್ರ.  ಡಿಕೆ ಶಿವಕುಮಾರ್ ಇತ್ತೀಚಿನ ದಿನಗಳಲ್ಲಿ ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ.  ಸಿದ್ದರಾಮಯ್ಯರನ್ನ ಖುಷಿ ಪಡಿಸಲು ಈ ರೀತಿ ಟೀಕೆ ಮಾಡುತ್ತಿದ್ದಾರೆ. ಆದರೆ ಅದರಲ್ಲಿ ಡಿಕೆ  ಶಿವಕುಮಾರ್ ಯಶಸ್ಸಾಗಲ್ಲ ಎಂದರು.

ಬೆಂಗಳೂರು ನಗರ ವಿವಿಗೆ ಮನಮೋಹನ್ ಸಿಂಗ್ ಹೆಸರಿಡುವ ವಿಚಾರ,  ಇದಕ್ಕೆಲ್ಲ ಸದನದಲ್ಲಿ ಚರ್ಚೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: DK Shivakumar, criticizes, BJP , Siddaramaiah,  BY Vijayendra

The post ಸಿದ್ದರಾಮಯ್ಯರನ್ನ ಖುಷಿ ಪಡಿಸಲು ಬಿಜೆಪಿ ಬಗ್ಗೆ ಡಿಕೆಶಿ ಟೀಕೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌

ಬೆಂಗಳೂರು, ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ...

കോണ്‍ഗ്രസ് സംഘപരിവാറിന്റെ ബി ടീമാണെന്ന വസ്തുത വീണ്ടും ശരിവെക്കുന്നു; ബീഹാര്‍-ഒഡീഷ രാജ്യസഭാ തെരഞ്ഞെടുപ്പില്‍ മുഖ്യമന്ത്രി

തിരുവനന്തപുരം: ബീഹാര്‍ രാജ്യസഭാ തെരഞ്ഞെടുപ്പില്‍ നിന്നും കോണ്‍ഗ്രസ് എം.എല്‍.എമാര്‍ വിട്ടുനിന്നതിലും ഒഡീഷയില്‍...

Chairmans Desk: ఇరాన్ యుద్ధంతో గల్ఫ్ కు కలిగిన నష్టమేంటి..? అమెరికా స్నేహం ఎలా కొంప ముంచింది.?

Chairmans Desk : ఇరాన్‌-అమెరికా యుద్ధాన్ని…ప్రపంచంలో యుద్ధ రంగ నిపుణులు, అంతర్జాతీయ...