17
March, 2026

A News 365Times Venture

17
Tuesday
March, 2026

A News 365Times Venture

‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Date:

ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,   ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ಯಾರಂಟಿ ಅನುಷ್ಟಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೇನು ಕೆಲಸ?  ಮಂತ್ರಿ ಅಧಿಕಾರಿಗಳು ಏನು ಕತ್ತೆ ಕಾಯುತ್ತಿದ್ದಾರಾ. ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ನೀಡುತ್ತಾ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ರಾಜ್ಯ ಸರ್ಕಾರ ಜನರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದರು.

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಯಾರನ್ನೋ ರಕ್ಷಿಸಲು ಹೋಗಿ ಸರ್ಕಾರ ಗೊಂದಲಕ್ಕೆ ಸಿಲುಕಿದೆ.  ಕೇಸ್ ಅನ್ನು  ಸರ್ಕಾರ ನಿರ್ವಹಿಸುತ್ತಿರುವ ರೀತಿ ನೋಡಿದರೇ ಸರ್ಕಾರ ವಿಫಲವಾಗಿದ ಎಂದು ಎದ್ದು ಕಾಣುತ್ತಿದೆ. ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಕೆಲವರ ಹೆಸರು,  ರಾಜಕಾರಣಿಗಳ ಸಚಿವರ ಬಗ್ಗೆ ವರದಿ ಬರುತ್ತಿದೆ ಎಂದರು.

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಹಿಂದೆ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದರು.

Key words: Government salary, congress workers, Union Minister, Prahlad Joshi

The post ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ...

ഇറാനിലെ റാലികള്‍ എ.ഐ ആണെന്ന ട്രംപിന്റെ വാദം പെഹ്‌ലവിയുടേതിന് സമാനം; പരിഹസിച്ച് ലാരിജാനി

ടെഹ്‌റാന്‍: ഇറാനിലുടനീളം അടുത്തിടെയുണ്ടായ യു.എസ്-ഇസ്രഈലി വിരുദ്ധ പ്രതിഷേധങ്ങള്‍ എ.ഐ ഉപയോഗിച്ച് നിര്‍മിച്ചതാണെന്ന...

`அப்செட்டான ரஜினி; டெல்லி கொடுத்த சிக்னல்' – அறிக்கைக்கு பின்னால் நடந்த அரசியல்!

“காலம் பேசாது ஆனால் காத்திருந்து பதில் சொல்லும்”என்கிற வரிகளோடு ரஜினி வெளியிட்ட...

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...