18
March, 2026

A News 365Times Venture

18
Wednesday
March, 2026

A News 365Times Venture

EVM ಬಗ್ಗೆ ತಕರಾರು ಇಲ್ಲ, ಕೆಲ ಅನುಮಾನಗಳಿವೆ- ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ

Date:

ಮೈಸೂರು,ಮಾರ್ಚ್.15,2025 (www.justkannada.in): ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಆದರೆ ಕೆಲ ಅನುಮಾನಗಳಿವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಅಭಿಷೇಕ್ ಮನು ಸಿಂಘ್ವಿ, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ.  ಈ ಬಗ್ಗೆ ನಾವು ಉತ್ತರ ಬಯಸಿದ್ದೇವೆ. ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ಮತಗಳ ಸಂಖ್ಯೆ ಹೆಚ್ಚಳವಾಗಿದೆ.  ಇದ್ದಕ್ಕಿತದ್ದಂತೆ ಮತಗಳು ಹೆಚ್ಚಾಗಿದ್ದಕೆ ಅನುಮಾನವಿದೆ. ಸಿಬಿಐ, ಇಡಿ ಐಟಿಯನ್ನ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಗುತ್ತಿಗೆಯಲ್ಲಿ ಮುಸ್ಲೀಮರಿಗೆ 4% ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ ಅಭಿಷೇಕ್ ಮನು ಸಿಂಘ್ವಿ, ಇದು ರಾಜ್ಯ ಸರ್ಕಾರದ ಅಧಿಕಾರ. ಅದನ್ನು ಪ್ರಶ್ನಿಸಬಾರದು. ನ್ಯಾಯಾಲಯಕ್ಕೆ ಹೋಗುವುದಕ್ಕೆ ಬಿಜೆಪಿಗೆ ಅವಕಾಶವಿದೆ ಎಂದರು.

Key words: no dispute, EVM, some doubts,AICC spokesman, Abhishek Manu Singhvi

The post EVM ಬಗ್ಗೆ ತಕರಾರು ಇಲ್ಲ, ಕೆಲ ಅನುಮಾನಗಳಿವೆ- ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ...

വിജയം പുരുഷമുഖങ്ങള്‍ക്ക്; ഇത്തവണയും ഉറപ്പുള്ള സീറ്റുകള്‍ വനിതകള്‍ക്ക് നല്‍കാതെ ലീഗ്

കോഴിക്കോട്: നിയമസഭാ തെരഞ്ഞെടുപ്പിനുള്ള സ്ഥാനാര്‍ത്ഥി പട്ടിക പ്രസിദ്ധീകരിച്ചതിന് പിന്നാലെ വിമര്‍ശനത്തിനിരയായി മുസ്‌ലിം...

'ரஜினிக்கு 18% வாக்கு வங்கி இருந்தது; அதனால்தான் திமுக சூழ்ச்சி செய்தது! – ஆதவ் விளக்கம்!

தவெக சார்பில் சென்னை கொளத்தூர் தொகுதியில் இன்று கொள்கை விளக்க பொதுக்கூட்டம்...

Off The Record: కూటమిలో ఉన్న నమ్మకం లేదా..? రాజమండ్రిలో బీజేపీ మాస్టర్ ప్లాన్..!

Off The Record: ప్రజా సమస్యల పరిష్కారం కోసం ఓవైపు ఏపీ...