27
June, 2026

A News 365Times Venture

27
Saturday
June, 2026

A News 365Times Venture

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,17,2025 (www.justkannada.in): ಬಿವೈ ವಿಜಯೇಂದ್ರ ನಾಡಗೀತೆ ಓದಲಿ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ  ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಕೆಲಸದ ವಿರುದ್ದ ನಮ್ಮ ಹೋರಾಟವಿರಲಿದೆ  ಎಂದರು.

ಮುಸ್ಲೀಮರನ್ನ ಎಂಎಲ್ ಸಿ, ಎಂಪಿ ಮಾಡಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ  ಬಿವೈ ವಿಜಯೇಂದ್ರ,  ಎಪಿಜೆ ಅಬ್ದುಲ್ ಕಲಾಂರನ್ನ ರಾಷ್ಟ್ರಪತಿ ಮಾಡಿದ್ದವು.  ಅಬ್ದುಲ್ ನಜೀರ್ ರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದೇವೆ. ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದರು.

Key words: Congress,  sowing,  poisonous seeds,  BY Vijayendra

The post ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കരാറിലെ ഓരോ നിബന്ധനയും ഇസ്രഈലിന് അനുകൂലമെന്ന്; ബെയ്‌റൂട്ടില്‍ ഹിസ്ബുല്ല അനുകൂലികളുടെ പ്രതിഷേധം

ബെയ്‌റൂട്ട്: ഇസ്രഈലും ലെബനനും തമ്മില്‍ അമേരിക്കയുടെ മധ്യസ്ഥതയില്‍ വാഷിങ്ടണില്‍ ഒപ്പുവെച്ച കരാറിനെതിരെ...

தனியார் பள்ளிகள் சங்க தலைவர் பி.டி.அரசகுமார் மீது வழக்கு பதிவு: மத்திய குற்றப்பிரிவு நடவடிக்கை!

தமிழ்நாடு தனியார் பள்ளிகள் சங்கம் (பதிவு செய்யப்படாத அமைப்பு) நிறுவனர் தலைவரான...

Mohanlal: ‘ఏజ్‌ ఈజ్ జస్ట్‌ నంబర్‌’.. ఇద్దరు హీరోయిన్లతో డాన్స్ అదరగొట్టిన మలయాళి మెగాస్టార్.!

Mohanlal: మలయాళ మెగాస్టార్ మోహన్‌లాల్ మరోసారి డ్యాన్స్ మూవ్స్‌తో అభిమానులను ఆశ్చర్యపరిచారు....

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ...