19
March, 2026

A News 365Times Venture

19
Thursday
March, 2026

A News 365Times Venture

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,17,2025 (www.justkannada.in): ಬಿವೈ ವಿಜಯೇಂದ್ರ ನಾಡಗೀತೆ ಓದಲಿ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ  ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಕೆಲಸದ ವಿರುದ್ದ ನಮ್ಮ ಹೋರಾಟವಿರಲಿದೆ  ಎಂದರು.

ಮುಸ್ಲೀಮರನ್ನ ಎಂಎಲ್ ಸಿ, ಎಂಪಿ ಮಾಡಿ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ  ಬಿವೈ ವಿಜಯೇಂದ್ರ,  ಎಪಿಜೆ ಅಬ್ದುಲ್ ಕಲಾಂರನ್ನ ರಾಷ್ಟ್ರಪತಿ ಮಾಡಿದ್ದವು.  ಅಬ್ದುಲ್ ನಜೀರ್ ರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದೇವೆ. ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಭಾರತ ರತ್ನ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದರು.

Key words: Congress,  sowing,  poisonous seeds,  BY Vijayendra

The post ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್ ನವರೇ ವಿಷಬೀಜ ಬಿತ್ತುತ್ತಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು...

യു.എസ് ഉപരോധത്തിന് മറുപടി;എണ്ണയും വാതകവുമായി രണ്ട് റഷ്യന്‍ കപ്പലുകള്‍ ക്യൂബയിലേക്ക്; റിപ്പോര്‍ട്ട്

ഹവാന: യു.എസ് ഉപരോധത്തിന് പിന്നാലെ ഇരുട്ടിലായ ക്യൂബയ്ക്ക് ആശ്വാസവുമായി റഷ്യയുടെ എണ്ണയും...

கத்தார் எரிவாயு முனையம் மீது தாக்குதல்: உலகளவில் எகிறும் எரிசக்தி விலை – இந்தியாவிற்கு நெருக்கடி!

அமெரிக்க - இஸ்ரேல் படைகள் ஈரான் மீது நடத்திய தாக்குதலுக்குப் பதிலடியாக,...

Samsung భారీ ఆఫర్.. సగం ధరకే Galaxy S26 Ultra స్మార్ట్‌ఫోన్.. !

శాంసంగ్ తన వినియోగదారుల కోసం ఒక విప్లవాత్మకమైన ఆఫర్‌ను ప్రకటించింది. ప్రీమియం...