20
March, 2026

A News 365Times Venture

20
Friday
March, 2026

A News 365Times Venture

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯಿಂದ ನಿಂದನೆ: ಪತಿ ಆತ್ಮಹತ್ಯೆಗೆ ಶರಣು

Date:

ಚಾಮರಾಜನಗರ,ಮಾರ್ಚ್,17,2025 (www.justkannada.in): ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ  ನಿಂದಿಸಿದ್ದಕ್ಕೆ  ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ಪರಶಿವ (32) ಆತ್ಮಹತ್ಯೆ ಮಾಡಿಕೊಂಡ ಪತಿ. ಪತ್ನಿ ಮಮತಾ ಕಿರುಕುಳ ನೀಡುತ್ತಿದ್ದಾಳೆಂದು ಆರೋಪಿಸಿ ಪತಿ ಪರಶಿವ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೀಲ್ಸ್ ಗೀಳಿಗೆ ಬಿದ್ದಿದ್ದ ಪತ್ನಿ ಮಮತಾ ರೀಲ್ಸ್ ಗಾಗಿ ಶೋಕಿ ಜೀವನ ನಡೆಸುತ್ತಿದ್ದು, ಈ ಮಧ್ಯೆ ಗಂಡ ಚೆನ್ನಾಗಿಲ್ಲ ಎಂದು ಕಿರುಕುಳ ನೀಡುತ್ತಿದ್ದಳು. ನೀನು ಚೆನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಅಂತಾ ಎಲ್ಲರೆದುರು ಮಮತಾ ಅವಮಾನ ಮಾಡುತ್ತಿದ್ದಳು ಎನ್ನಲಾಗಿದೆ.

ಅಲ್ಲದೆ ದಿನನಿತ್ಯ ಬ್ರಾಂಡೆಡ್ ಬಟ್ಟೆ, ಅಭರಣ ಕೊಡಿಸುವಂತೆ, ಬೇರೆ ಮನೆ ಮಾಡುವಂತೆ ಪತಿ ಪರಶಿವಗೆ ಮಮತಾ ಪೀಡಿಸುತ್ತಿದ್ದಳು. ಕೊಡಿಸಲ್ಲ, ನನ್ನ ಬಳಿ ಹಣ ಇಲ್ಲ  ಎಂದಿದ್ದ ಪತಿ ಮೇಲೆ ಮಮತಾ ಸುಳ್ಳು ವರದಕ್ಷಿಣೆ ಕೇಸ್ ಹಾಕುವ ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಇದರಿಂದ  ಬೇಸತ್ತ ಪತಿ ಪರಶಿವ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Abuse, wife, no hair, head, husband, suicide

The post ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯಿಂದ ನಿಂದನೆ: ಪತಿ ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...

'சட்டமன்ற தேர்தலில் போட்டியிடச் சொன்னால் என்ன செய்வேன் தெரியுமா?'- சுரேஷ் கோபி சொல்வது என்ன?

கேரள மாநிலத்தில் சட்டசபை தேர்தல் ஏப்ரல் 9-ம் தேதி நடக்கிறது. அதற்கான...

Gaddar Film Awards 2026: సినీ అవార్డులు కొన్నాళ్లు నిర్లక్ష్యానికి గురయ్యాయి.. మెగాస్టార్ ఆవేదన..

Gaddar Film Awards 2026: హైదరాబాద్‌లో ‘తెలంగాణ గద్దర్ ఫిల్మ్ అవార్డ్స్...

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು...