20
March, 2026

A News 365Times Venture

20
Friday
March, 2026

A News 365Times Venture

ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಂ ಮೀಸಲಾತಿ ಬಿಲ್ ಮಂಡಿಸಿದ್ದಾರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,19,2025 (www.justkannada.in): ನಿನ್ನೆ ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಮರ ಮೀಸಲಾತಿ ಬಿಲ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಈ ಕುರಿತು ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ನಿನ್ನೆ ಕದ್ದುಮುಚ್ಚಿ ಮೀಸಲಾತಿ ಬಿಲ್ ಮಂಡಿಸಿದೆ.  ವಿರೋಧ ಪಕ್ಷದ ಕಣ್ತಪ್ಪಿಸಿ ಬಿಲ್ ತಂದಿದ್ದಾರೆ. ಬಿಜೆಪಿ ನಿಲುವು ಸ್ಪಷ್ಟ ತುಘಲಕ್ ದರ್ಬಾರ್ ವಿರೋಧಿಸುತ್ತೇವೆ. ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ ಎಂದರು.

ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಯತ್ನಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಯಾರು ಹನಿಟ್ರ್ಯಾಪ್ ಮಾಡೋಕೆ ಹೋಗಿದ್ದಾರೆ ಅವರನ್ನೇ ಕೇಳಿ ಎಂದರು.

Key words: Muslim, reservation, bill, State Government, BY Vijayendra

The post ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಂ ಮೀಸಲಾತಿ ಬಿಲ್ ಮಂಡಿಸಿದ್ದಾರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...

'சட்டமன்ற தேர்தலில் போட்டியிடச் சொன்னால் என்ன செய்வேன் தெரியுமா?'- சுரேஷ் கோபி சொல்வது என்ன?

கேரள மாநிலத்தில் சட்டசபை தேர்தல் ஏப்ரல் 9-ம் தேதி நடக்கிறது. அதற்கான...

Gaddar Film Awards 2026: సినీ అవార్డులు కొన్నాళ్లు నిర్లక్ష్యానికి గురయ్యాయి.. మెగాస్టార్ ఆవేదన..

Gaddar Film Awards 2026: హైదరాబాద్‌లో ‘తెలంగాణ గద్దర్ ఫిల్మ్ అవార్డ్స్...

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು...