20
March, 2026

A News 365Times Venture

20
Friday
March, 2026

A News 365Times Venture

ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ

Date:

ಮೈಸೂರು,ಮಾರ್ಚ್,23,2025 (www.justkannada.in): ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿ 18 ಶಾಸಕರನ್ನು  ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಕಾಂಗ್ರೆಸ್ ಶಾಸಕ  ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೆ.ಹರೀಶ್ ಗೌಡ, ನಾನು ಶಾಸಕನಾಗಿ 2 ವರ್ಷಗಳಾಗುತ್ತಿದೆ. ಹಲವು ಕಲಾಪಗಳಲ್ಲಿ ಭಾಗವಹಿಸಿದ್ದೇನೆ. ಇಷ್ಟೊಂದು ರೂಡ್ ಆಗಿ ವರ್ತಿಸಿದವರನ್ನ ನಾನು ನೋಡಿರಲಿಲ್ಲ. ಸಭಾಧ್ಯಕ್ಷರು ಅಂದರೆ ಒಂದು ಗೌರವಯುತ ಸ್ಥಾನ. ಆ ಸ್ಥಾನಕ್ಕೆ ಅಗೌರವ ಬರುವ ಹಾಗೆ ಬಿಜೆಪಿಯವರು ನಡೆದುಕೊಂಡಿರುವುದು ಖಂಡನೀಯ. ಇದೆಲ್ಲವನ್ನ ನೋಡಿದಾಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಇದ್ದೀವಾ ಎನಿಸಿತು. ಇದೊಂದು ಘೋರ ಅಪರಾಧ ಎಂದು ಕಿಡಿಕಾರಿದರು.

ಬಿಜೆಪಿಯವರ ಪುಂಡಾಟಿಕೆ ಹೆಚ್ಚಾಗಿದೆ, ಇವರ ನಡೆ ಸದನದಲ್ಲಿ ಹೇಸಿಗೆ ಹುಟ್ಟಿಸಿದೆ. ಹತಾಶರಾಗಿ ಈ ರೀತಿ ಗುಳ್ಳೆನರಿಗಳಂತೆ ವರ್ತಿಸುತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ವಾಗ್ದಾಳಿ ನಡೆಸಿದರು.

Key words: suspension, MLAs, Speaker, position, MLA, Harish Gowda

The post ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದು ಘೋರ ಅಪರಾಧ: ಶಾಸಕರ ಅಮಾನತು ಸಮರ್ಥಿಸಿಕೊಂದ ಶಾಸಕ ಹರೀಶ್ ಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು,ಮಾರ್ಚ್,20,2026 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ...

രണ്ട് മണിക്കൂറില്‍ മൂന്ന് മിസൈലുകള്‍; ഇസ്രഈലിന്റെ എണ്ണ സംസ്‌കരണ ശാല ആക്രമിച്ച് ഇറാന്‍

  ജെറുസലേം: ഇസ്രഈലിലെ ഹൈഫയിലുള്ള എണ്ണ സംസ്‌കരണശാലയ്ക്കും ജെറുസലേമിനും നേരെ ഇറാന്റെ...

ஈரான்: அதிநவீன F-35 ரக விமானம் மீது தாக்குதல்; அமெரிக்காவுக்குச் சவால்விடும் ஈரானின் வான் எல்லை!

ஈரான் மற்றும் இஸ்ரேல்-அமெரிக்கக் கூட்டுப் படைகளுக்கு இடையேயான போர் 20-வது நாளை...

UstaadBhagatSingh Frist Day Collections : ఉస్తాద్ భగత్ సింగ్ మెుదటి రోజు కలెక్షన్స్.. డిస్ట్రిబ్యూటర్స్ కు భారీ షాక్

హరీష్ శంకర్ దర్శకత్వంలో పవన్ కళ్యాణ్ నటించిన ‘ఉస్తాద్ భగత్ సింగ్’...