22
March, 2026

A News 365Times Venture

22
Sunday
March, 2026

A News 365Times Venture

ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ.

Date:

ಮೈಸೂರು,ಮಾರ್ಚ್,24,2025 (www.justkannada.in): ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕಿಡಿಗೇಡಿಗಳ ಈ ಕೃತ್ಯ ಮನಕಲಕುವಂತಿದ್ದು, ಇದೀಗ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದ ಜಮೀನಿನಲ್ಲಿ  ಹಸು ಮೇವು ಮೇಯುತಿದ್ದಾಗ ಘಟನೆ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು ಇದಾಗಿದೆ. ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ಮಧ್ಯೆ ಕಿಡಿಗೇಡಿಗಳು ಕಾಡು ಹಂದಿ ಬೇಟೆಗೆ ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದರು. ಈ ನಡುವೆ ಹಸು ಮೇಯುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು ಗಾಯಗೊಂಡಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಪೊಲೀಸರು, ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Mysore,  Firecrackers,  explode, cow, mouth.

The post ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಫುಟ್ ಪಾತ್ ನಲ್ಲಿ ಟಾಂಗ್ ಸ್ಟ್ಯಾಂಡ್:  ನಿರ್ಧಾರದಿಂದ ಹಿಂದೆ ಸರಿದ ಮೈಸೂರು ಪಾಲಿಕೆ

ಮೈಸೂರು,ಮಾರ್ಚ್,21,2026 (www.justkannada.in): ಮೈಸೂರು ಅರಮನೆ ಸಮೀಪದ ಫುಟ್ ಪಾತ್ ನಲ್ಲಿ...

ഗുരുവായൂരപ്പനില്‍ വിശ്വസിക്കുന്നയാളല്ല, വിളക്ക് കത്തിക്കുന്നത് ഹറാമാണെന്ന് പറയുന്ന എം.എല്‍.എയാണ് ഇവിടെയുള്ളത്: ബി. ഗോപാലകൃഷ്ണന്‍

തൃശൂര്‍: വീണ്ടും വര്‍ഗീയ പരാമര്‍ശവുമായി ബി.ജെ.പി നേതാവും ഗുരുവായൂര്‍ നിയോജക മണ്ഡലത്തിലെ...

'பரப்புரை குழுவில கூட நாட்டாமை பெயர் இல்லை' -பாஜகவுக்கு எதிராக கொந்தளிக்கும் சரத்குமார் ஆதரவாளர்கள்!

இரண்டாண்டுகளுக்கு முன்பு தன்னுடைய சமத்துவ மக்கள் கட்சியை கலைத்துவிட்டு பாஜகவில் இணைந்த...