25
August, 2026

A News 365Times Venture

25
Tuesday
August, 2026

A News 365Times Venture

ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ

Date:

ಮಂಡ್ಯ,ಮಾರ್ಚ್,26,2025 (www.justkannada.in):  ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಸದ್ದು ಮಾಡುತ್ತಿರುವ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿರುವುದು ಸಂಚಲನ ಸೃಷ್ಠಿಸಿದ್ದು ಈ ಕುರಿತು  ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ,  ಸತೀಶ್ ಜಾರಕಿಹೊಳಿ ನಮ್ಮ ಪಕ್ಷದ ಹಿರಿಯ ಶಾಸಕ, ಸಚಿವರು.  ಅದು ರಾಜಕೀಯ ಭೇಟಿ ಆಗಿರಲ್ಲ. ರಾಜಕೀಯವಾಗಿ  ಹೆಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುವ ಅವಶ್ಯಕತೆ ಇಲ್ಲ. ಇವರ ಭೇಟಿ ಯಾಕೆ ಆಯ್ತು ಅಂತಾ ನಾನು ಕೇಳೋಕೆ ಆಗಲ್ಲ ಎಂದರು.

ಅಭಿವೃದ್ದಿ ವಿಚಾರದಲ್ಲಿ ಭೇಟಿ ಮಾಡಿದ್ರೆ ತಪ್ಪೇನಿದೆ – ಸಚಿವ ಎಂ.ಬಿ ಪಾಟೀಲ್.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಅಭಿವೃದ್ದಿ ವಿಚಾರದಲ್ಲಿ ಭೇಟಿ ಮಾಡಿದ್ರೆ ತಪ್ಪೇನಿದೆ.  ಯಾರು ಯಾರನ್ನು ಭೇಟಿ ಮಾಡಬೇಡಿ ಅನ್ನೋಕೆ ಆಗಲ್ಲ.  ನಾವು ಅನೇಕ ಕೇಂದ್ರ ಸಚಿವರನ್ನ ಭೇಟಿಯಾಗಿದ್ದೇವೆ ಎಂದರು.

Key words: HDK, Sathish jarkiholi, meeting, Minister, Chaluvarayaswamy

The post ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...