28
August, 2026

A News 365Times Venture

28
Friday
August, 2026

A News 365Times Venture

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

Date:

ಬೆಂಗಳೂರು,ಮಾರ್ಚ್,29,2025 (www.justkannada.in): ಬೈಕ್’ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ನಡೆದಿದ್ದು ಸಾರ್ವಜನಿಕರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಥಣಿಸಂದ್ರ ರೈಲ್ಚೆ ನಿಲ್ದಾಣದ ಬಳಿ  ಈ ಘಟನೆ  ನಡೆದಿದೆ. 10 ವರ್ಷದ ಐಮಾನ್ ಮೃತ ಬಾಲಕ. ಐಮಾನ್ ಅಪ್ಪನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ನಂತರ ರೊಚ್ಚಿಗೆದ್ದ ಸಾರ್ವಜನಿಕರು ಕಸದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ಹಚ್ಚುತ್ತಿದ್ದಂತೆ ಕೂಡಲೇ ಚಾಲಕ ಲಾರಿಯಿಂದ ಕೆಳಗಿಳಿದಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: bike BBMP lorry, collides, Boy, dies

The post ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രതിപക്ഷ ഉപനേതാവ് തര്‍ക്കം തുടരുന്നു; പ്രസ്താവനകളില്‍ നേതാക്കള്‍ മിതത്വം പാലിക്കണമെന്ന് ടി.പി രാമകൃഷ്ണന്‍

തിരുവനന്തപുരം: പ്രതിപക്ഷ ഉപനേതാവ് തര്‍ക്കത്തിലെ പ്രസ്താവനകളില്‍ നേതാക്കള്‍ മിതത്വം പാലിക്കണമെന്ന് എല്‍.ഡി.എഫ്...

கருப்புச் சட்டையில் திமுக கவுன்சிலர்கள்; முதல்வர் விஜய்க்கு கடிதம் எழுதிய மேயர் பிரியா; விவரம் என்ன?

சென்னை மாநகராட்சியின் மாதாந்திரக் கூட்டம் இன்று ரிப்பன் மாளிகையில் நடந்து வருகிறது....

Off The Record: కొండా సురేఖ, చిన్నారెడ్డిపై యాక్షన్‌కు బ్రేక్! ఢిల్లీ నుంచి వచ్చిన సందేశమేంటి?

Off The Record: పాజిటివో, నెగెటివో… పార్టీలో కొండా సురేఖ ఎపిసోడ్‌కి...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ...