4
May, 2026

A News 365Times Venture

4
Monday
May, 2026

A News 365Times Venture

ಸಿಎಂ ಸಿದ್ದರಾಮಯ್ಯ ವರಿಷ್ಠರನ್ನ ಭೇಟಿಯಾಗಿ ಎಲ್ಲ ವಿಚಾರ ಚರ್ಚಿಸಲಿದ್ದಾರೆ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು, ಮಾರ್ಚ್,31,2025 (www.justkannada.in): ಸಿಎಂ ಸಿದ್ದರಾಮಯ್ಯ ಬಹಳ ದಿನಗಳಿಂದ ದೆಹಲಿಗೆ ಹೋಗಿರಲಿಲ್ಲ. ಈಗ ದೆಹಲಿಯಲ್ಲಿ ವರಿಷ್ಠರನ್ನ ಭೇಟಿಯಾಗಿ ಎಲ್ಲಾ ವಿಚಾರ ಚರ್ಚೆ ಮಾಡಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ದೆಹಲಿಗೆ ಹೋಗಿ ಬಹಳ ದಿನವಾಗಿತ್ತು. ಸಿಎಂ ವರಿಷ್ಠರನ್ನ ಭೇಟಿ ಮಾಡುತ್ತಾರೆ. ಖರ್ಗೆ ರಾಹುಲ್ ಗಾಂಧಿ ಅವರನ್ನೂ ಕೂಡ ಸಿಎಂ ಭೇಟಿಯಾಗುತ್ತಾರೆ.  ಸಿಎಂ ಆರೋಗ್ಯ ಏರುಪೇರು,  ಬಜೆಟ್ ಇದ್ದ ಕಾರಣ  ದೆಹಲಿಗೆ ಹೋಗಿರಲಿಲ್ಲ ಈಗ ದೆಹಲಿಗೆ ಹೋಗಿ ಎಲ್ಲಾ ವಿಷಯ ಚರ್ಚಸಿ ಬರುತ್ತಾರೆ ಸಿಎಂ ದೆಹಲಿ ಭೇಟಿ ಬಳಿಕ ಮುಂದಿನ ಹೆಜ್ಜೆ ಬಗ್ಗೆ ಗೊತ್ತಾಗುತ್ತದೆ ಎಂದರು

ಹನಿಟ್ರ್ಯಾಪ್ ಬಗ್ಗೆ ರಾಜಣ್ಣ ದೂರು ಕೊಟ್ಟಿದ್ದಾರೆ.  ಮಾಹಿತಿ ಸಂಗ್ರಹ ಮಾಡಿ ತನಿಖೆ ಮಾಡುತ್ತಾರೆ ಎಲ್ಲವೂ ಹೊರಬರಲೇಬೇಕು.  ಪರಮೇಶ್ವರ್ ರಾಜಣ್ಣ ನಡುವೆ ಒಳ್ಳೇ ಬಾಂಧವ್ಯವಿದೆ. ಇಬ್ಬರು ಬೆಂಚ್ ಮೆಟ್ಸ್ ಕೂಡ.  ಹೀಗಾಗಿ ಒಳ್ಳಯ ತನಿಖೆ ಆಗುತ್ತದೆ ಎಂದರು.

Key words: CM Siddaramaiah, Delhi tour, Minister, Dinesh Gundu Rao

The post ಸಿಎಂ ಸಿದ್ದರಾಮಯ್ಯ ವರಿಷ್ಠರನ್ನ ಭೇಟಿಯಾಗಿ ಎಲ್ಲ ವಿಚಾರ ಚರ್ಚಿಸಲಿದ್ದಾರೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂട്ടിയ അക്കൗണ്ടിനൊപ്പം ഒന്നുകൂടി തുറന്ന് ബി.ജെ.പി; എല്‍.ഡി.എഫിന്റെ ജനപ്രിയരെ തോല്‍പ്പിച്ചും യു.ഡി.എഫിന് നേട്ടം സമ്മാനിച്ചും തിരുവനന്തപുരം

കഴിഞ്ഞ തെരഞ്ഞെടുപ്പില്‍ എല്‍.ഡി.എഫിനെ അകമഴിഞ്ഞ് സഹായിച്ച ജില്ലയായിരുന്നു തിരുവന്തപുരം. ആകെയുള്ള 14ല്‍...

அன்று எம்.ஜி.ஆர், இன்று விஜய்; ஆயிரம் விளக்கில் தவெக வென்றது எப்படி?

சென்னை ஆயிரம் விளக்கு தொகுதி எப்போதுமே ஒரு வி.ஐ.பி தொகுதியாகவே பார்க்கப்படும்....

West Bengal CM: బెంగాల్ సీఎం రేసులో ఆ నలుగురు.. చరిత్ర తిరగరాసేది ఎవరో..?

పశ్చిమ బెంగాల్ అసెంబ్లీ ఎన్నికల్లో భారతీయ జనతా పార్టీ  సాధించిన చారిత్రాత్మక...

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ...