5
March, 2026

A News 365Times Venture

5
Thursday
March, 2026

A News 365Times Venture

ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು

Date:

ಬೆಂಗಳೂರು,ಮಾರ್ಚ್,31,2025 (www.justkannada.in):  ಶಾಸಕ ಬಸನಗೌಡ ಪಾಟೀಲ್ ಗೆ ನನ್ನದು ಪರೋಕ್ಷ ಬೆಂಬಲ ಅಂತ ಇಲ್ಲ. ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ಎಲ್ಲದರಲ್ಲೂ ಫೇಲ್ ಆಗಿದೆ. ಯತ್ನಾಳ್ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆ ನಾವು ಮಾತನಾಡುವುದಿಲ್ಲ. ಉಮಾಭಾರತಿ ಸಸ್ಪೆಂಡ್ ಆಗಿ ಪಕ್ಷಕ್ಕೆ ವಾಪಸ್ ಆಗುವಾಗ ಸುಸ್ತಾಗಿದ್ದರು. ಅವರು ಕೆಲಸ ಮಾಡಲು ಆಗಲಿಲ್ಲ ಆ ರೀತಿ ಯತ್ನಾಳ್ ಗೆ ಆಗಬಾರದು ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ನನ್ನದು ಶಾಸಕ ಯತ್ನಾಳ್ ಪರೋಕ್ಷ ಬೆಂಬಲ ಅಂತಾ ಇಲ್ಲ ಎಂದರು.

ನಾವು ಪಕ್ಷ ದೇಶ ಅಂತಾ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ನಿರ್ಧಾರ ಸರಿ, ತಪ್ಪು ಅಂತಾ ಚರ್ಚೆ ಮಾಡುವುದಿಲ್ಲ. ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಅನ್ನೋದೇ ನಮ್ಮ ಉದ್ದೇಶ. ಅದಕ್ಕಾಗಿ ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

Key words: no, indirect support, MLA, Yatnal, Former Minister, Sriramulu

The post ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്റെ ഉള്ളില്‍ ആഗ്രഹമുണ്ടായിരുന്നു; രാജ്യസഭാ സ്ഥാനാര്‍ത്ഥിത്വം സ്ഥിരീകരിച്ച് നിതീഷ് കുമാര്‍

പാട്‌ന: രാജ്യസഭാ തെരഞ്ഞെടുപ്പില്‍ മത്സരിക്കുമെന്ന റിപ്പോര്‍ട്ടുകള്‍ സ്ഥിരീകരിച്ച് ബീഹാര്‍ മുഖ്യമന്ത്രി നിതീഷ്...

Spain: ஈரான் போரில் அமெரிக்காவிற்கு 'நோ' சொல்லும் ஒரே ஐரோப்ப நாடு – காரணமோ 'சூப்பர்'

'நாங்கள்... நாங்கள்' என்று பிரிட்டன், பிரான்ஸ், ஜெர்மனி ஆகிய ஐரோப்ப நாடுகள்...

Naga Chaitanya: కార్తీక్ దండుపై ప్రశంసల వర్షం కురిపించిన నాగచైతన్య..

యువసామ్రాట్ నాగచైతన్య నటించిన లేటెస్ట్ మిథికల్ థ్రిల్లర్ ‘వృషకర్మ’ (Vrushakarma) ఫస్ట్...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...