30
June, 2026

A News 365Times Venture

30
Tuesday
June, 2026

A News 365Times Venture

ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,31,2025 (www.justkannada.in): ರಾಜ್ಯದಲ್ಲಿ ಹಾಲು, ವಿದ್ಯುತ್ ಸೇರಿ ಇತರೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ , ಬೆಲೆ ಏರಿಕೆ ಖಂಡಿಸಿ ಏಪ್ರಿಲ್ 2ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಏಪ್ರಿಲ್ 5ರಿಂದ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿಯೂ ಧರಣಿ ನಡೆಸಲಾಗುವುದು. ರಾಜ್ಯ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬೆಲೆ ಏರಿಕೆ ಮೂಲಕ ಜನತೆಗೆ ದುಬಾರಿ ಜೀವನ ನಡೆಸುವ ದುಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಂದಿದೆ. ಗಾಳಿಯನ್ನು ಬಿಟ್ಟು ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುವುದು ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: protest, against, government, condemn, price hike, BY Vijayendra

The post ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ದ ಅಹೋರಾತ್ರಿ ಧರಣಿ – ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Boondi Sev Curry Recipe: ఇంట్లో కూరగాయలు లేవా..? పెరుగు, బూందీ, సేవ్‌తో సూపర్ టేస్టీ కూర..

Boondi Sev Curry Recipe: కొన్నిసార్లు ఇంట్లో కూరగాయలు అయిపోతాయి లేదా...

ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ

ಬೆಂಗಳೂರು,ಜೂನ್,29,2026 (www.justkannada.in): ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್...

ഗസയില്‍ ഇസ്രഈല്‍ മാധ്യമ കൂട്ടക്കൊല തുടരുമ്പോള്‍ കൊല്ലപ്പെട്ടവരുടെ പട്ടിക തിരുത്താന്‍ സി.പി.ജെ; പക്ഷപാതപരമായ നീക്കമെന്ന് ആരോപണം

ജെറുസലേം: ഗസയില്‍ കൊല്ലപ്പെട്ട ഫലസ്തീനി മാധ്യമപ്രവര്‍ത്തകരെക്കുറിച്ചുള്ള ഔദ്യോഗിക വിവരങ്ങള്‍ പുനഃപരിശോധിക്കാനുള്ള കമ്മിറ്റി...

ஜூலை-2ல் விஜய் உடன் ஐக்கியமாகும் 'விஜயபாஸ்கர்கள்'- இணைப்பு விழாவுக்கு தயாராகும் ரத்தத்தின் ரத்தங்கள்

முன்னாள் அமைச்சர் சி.விஜயபாஸ்கரைச் சுற்றி வரும் தவெக சஸ்பென்ஸ் பல நாள்களாக...