28
August, 2026

A News 365Times Venture

28
Friday
August, 2026

A News 365Times Venture

ನಟ ದರ್ಶನ್ ಗೆ  ಜಾಮೀನು ಮಂಜೂರು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ

Date:

ನವದೆಹಲಿ,ಏಪ್ರಿಲ್,2,2025 (www.justkannada.in):  ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ  ನಡೆಸಲಿದೆ.

ಪ್ರಕರಣ ಸಂಬಂಧ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೇಶ್, ನಾಗರಾಜು, ಅನುಕುಮಾ‌ರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದರೇ ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ವಕೀಲ ಅನಿಲ್ ನಿಶಾನಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿ-ವಾಲಾ ಹಾಗೂ ಆ‌ರ್. ಮಹದೇವನ್ ದ್ವಿಸದಸ್ಯ ಪೀಠದೆದುರು ಮಂಗಳವಾರ ಪ್ರಸ್ತಾಪಿಸಿದರು. ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ನ್ಯಾಯಪೀಠವು ತಿಳಿಸಿದ್ದು  ಇಂದು ಅರ್ಜಿ ವಿಚಾರಣೆ ನಡೆಯಲಿದೆ.

Key words: petition, challenging,  actor, Darshan, bail,  hearing, Supreme court

The post ನಟ ದರ್ಶನ್ ಗೆ  ಜಾಮೀನು ಮಂಜೂರು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

கூடலூர்: ஆட்கொல்லி புலி விவகாரம்; 2-வது நாளாக தொடரும் வேலை நிறுத்தம்! – பதற்றத்தில் காவல்துறை!

நாட்டில் மனித - வனவிலங்கு எதிர்கொள்ளல்கள் அதிகம் நிகழும் மாவட்டங்களில் ஒன்றான...

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ...

വിശ്വാസികൾക്ക് എത്രത്തോളം വേദനയുണ്ടാക്കും ; സണ്ണി എം. കപിക്കാട് മാപ്പ് പറയണം – അബ്ദുള്ള ബാസിൽ

ജാതീയതയുടെ പേരിലുള്ള ഒരുപാട് പീഡനങ്ങൾ അനുഭവിച്ചവരാണ് ദളിതർ. അവരുടെ ആശയപ്രചാരണത്തിനും അഭിപ്രായസ്വാതന്ത്ര്യത്തിനും...