28
August, 2026

A News 365Times Venture

28
Friday
August, 2026

A News 365Times Venture

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ನ್ಯಾಯಾಂಗ ತನಿಖೆಗೆ ಆದೇಶಿದ ಕೋರ್ಟ್

Date:

ಬೆಂಗಳೂರು, ಏಪ್ರಿಲ್ ,4,2025 (www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್  ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಿ ಮುತ್ತಿಗೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.

ಲಾಠಿ ಪ್ರಹಾರ ಪ್ರಕರಣ ಕುರಿತು ತನಿಖೆಗೆ ಆದೇಶಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದ್ದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೋರ್ಟ್​ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಜಯಮೃತ್ಯುಂಜಯ ಸ್ವಾಮೀಜಿ,  ಹೈಕೋರ್ಟ್ ಅದೇಶದಿಂದ ನಮಗೆ ಮೊದಲ ಹಂತದ ಜಯ ಸಿಕ್ಕಂತಾಗಿದೆ. ನ್ಯಾಯಾಂಗ ತನಿಖೆಯಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words: Panchamasaali fighters, Lathi Charge, Court, judicial inquiry

The post ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ನ್ಯಾಯಾಂಗ ತನಿಖೆಗೆ ಆದೇಶಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രതിപക്ഷ ഉപനേതാവ് തര്‍ക്കം തുടരുന്നു; പ്രസ്താവനകളില്‍ നേതാക്കള്‍ മിതത്വം പാലിക്കണമെന്ന് ടി.പി രാമകൃഷ്ണന്‍

തിരുവനന്തപുരം: പ്രതിപക്ഷ ഉപനേതാവ് തര്‍ക്കത്തിലെ പ്രസ്താവനകളില്‍ നേതാക്കള്‍ മിതത്വം പാലിക്കണമെന്ന് എല്‍.ഡി.എഫ്...

கருப்புச் சட்டையில் திமுக கவுன்சிலர்கள்; முதல்வர் விஜய்க்கு கடிதம் எழுதிய மேயர் பிரியா; விவரம் என்ன?

சென்னை மாநகராட்சியின் மாதாந்திரக் கூட்டம் இன்று ரிப்பன் மாளிகையில் நடந்து வருகிறது....

Off The Record: కొండా సురేఖ, చిన్నారెడ్డిపై యాక్షన్‌కు బ్రేక్! ఢిల్లీ నుంచి వచ్చిన సందేశమేంటి?

Off The Record: పాజిటివో, నెగెటివో… పార్టీలో కొండా సురేఖ ఎపిసోడ్‌కి...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ...